AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರಿಂದ ಸ್ವಾಮೀಜಿಗೆ ಮೆಣಸಿನ ಪುಡಿ ಅಭಿಷೇಕ

ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆಯುವ ವಿಶಿಷ್ಟವಾದ ಮೆಣಸಿನಕಾಯಿ ಅಭಿಷೇಕದ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆಯುವ ಈ ಅಭಿಷೇಕದಲ್ಲಿ ಸುಮಾರು 100 ಕೆಜಿ ಮೆಣಸಿನಕಾಯಿಯನ್ನು ಬಳಸಲಾಗುತ್ತದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಬಹಳ ಪ್ರಿಯ ಎಂದು ನಂಬಲಾಗಿದೆ ಮತ್ತು ಈ ಅಭಿಷೇಕವು ಕಷ್ಟಗಳನ್ನು ದೂರ ಮಾಡುತ್ತದೆ ಎಂಬ ನಂಬಿಕೆಯಿದೆ.

ಅಕ್ಷತಾ ವರ್ಕಾಡಿ
|

Updated on: Nov 21, 2024 | 2:47 PM

Share
ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

1 / 5
ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ.  ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ  ಏಲೂರು ಜಿಲ್ಲೆಯಲ್ಲಿ ನಡೆದ  ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ. ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆದ ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

2 / 5
ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

3 / 5
ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

4 / 5
ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

5 / 5
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ