AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರಿಂದ ಸ್ವಾಮೀಜಿಗೆ ಮೆಣಸಿನ ಪುಡಿ ಅಭಿಷೇಕ

ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆಯುವ ವಿಶಿಷ್ಟವಾದ ಮೆಣಸಿನಕಾಯಿ ಅಭಿಷೇಕದ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆಯುವ ಈ ಅಭಿಷೇಕದಲ್ಲಿ ಸುಮಾರು 100 ಕೆಜಿ ಮೆಣಸಿನಕಾಯಿಯನ್ನು ಬಳಸಲಾಗುತ್ತದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಬಹಳ ಪ್ರಿಯ ಎಂದು ನಂಬಲಾಗಿದೆ ಮತ್ತು ಈ ಅಭಿಷೇಕವು ಕಷ್ಟಗಳನ್ನು ದೂರ ಮಾಡುತ್ತದೆ ಎಂಬ ನಂಬಿಕೆಯಿದೆ.

ಅಕ್ಷತಾ ವರ್ಕಾಡಿ
|

Updated on: Nov 21, 2024 | 2:47 PM

Share
ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

1 / 5
ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ.  ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ  ಏಲೂರು ಜಿಲ್ಲೆಯಲ್ಲಿ ನಡೆದ  ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ. ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆದ ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

2 / 5
ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

3 / 5
ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

4 / 5
ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

5 / 5
Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ