AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರಿಂದ ಸ್ವಾಮೀಜಿಗೆ ಮೆಣಸಿನ ಪುಡಿ ಅಭಿಷೇಕ

ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆಯುವ ವಿಶಿಷ್ಟವಾದ ಮೆಣಸಿನಕಾಯಿ ಅಭಿಷೇಕದ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆಯುವ ಈ ಅಭಿಷೇಕದಲ್ಲಿ ಸುಮಾರು 100 ಕೆಜಿ ಮೆಣಸಿನಕಾಯಿಯನ್ನು ಬಳಸಲಾಗುತ್ತದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಬಹಳ ಪ್ರಿಯ ಎಂದು ನಂಬಲಾಗಿದೆ ಮತ್ತು ಈ ಅಭಿಷೇಕವು ಕಷ್ಟಗಳನ್ನು ದೂರ ಮಾಡುತ್ತದೆ ಎಂಬ ನಂಬಿಕೆಯಿದೆ.

ಅಕ್ಷತಾ ವರ್ಕಾಡಿ
|

Updated on: Nov 21, 2024 | 2:47 PM

Share
ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

1 / 5
ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ.  ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ  ಏಲೂರು ಜಿಲ್ಲೆಯಲ್ಲಿ ನಡೆದ  ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ. ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆದ ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

2 / 5
ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

3 / 5
ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

4 / 5
ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

5 / 5
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ