AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರಿಂದ ಸ್ವಾಮೀಜಿಗೆ ಮೆಣಸಿನ ಪುಡಿ ಅಭಿಷೇಕ

ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆಯುವ ವಿಶಿಷ್ಟವಾದ ಮೆಣಸಿನಕಾಯಿ ಅಭಿಷೇಕದ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆಯುವ ಈ ಅಭಿಷೇಕದಲ್ಲಿ ಸುಮಾರು 100 ಕೆಜಿ ಮೆಣಸಿನಕಾಯಿಯನ್ನು ಬಳಸಲಾಗುತ್ತದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಬಹಳ ಪ್ರಿಯ ಎಂದು ನಂಬಲಾಗಿದೆ ಮತ್ತು ಈ ಅಭಿಷೇಕವು ಕಷ್ಟಗಳನ್ನು ದೂರ ಮಾಡುತ್ತದೆ ಎಂಬ ನಂಬಿಕೆಯಿದೆ.

ಅಕ್ಷತಾ ವರ್ಕಾಡಿ
|

Updated on: Nov 21, 2024 | 2:47 PM

Share
ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

1 / 5
ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ.  ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ  ಏಲೂರು ಜಿಲ್ಲೆಯಲ್ಲಿ ನಡೆದ  ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ. ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆದ ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

2 / 5
ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

3 / 5
ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

4 / 5
ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

5 / 5
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ