AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರಿಂದ ಸ್ವಾಮೀಜಿಗೆ ಮೆಣಸಿನ ಪುಡಿ ಅಭಿಷೇಕ

ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆಯುವ ವಿಶಿಷ್ಟವಾದ ಮೆಣಸಿನಕಾಯಿ ಅಭಿಷೇಕದ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆಯುವ ಈ ಅಭಿಷೇಕದಲ್ಲಿ ಸುಮಾರು 100 ಕೆಜಿ ಮೆಣಸಿನಕಾಯಿಯನ್ನು ಬಳಸಲಾಗುತ್ತದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಬಹಳ ಪ್ರಿಯ ಎಂದು ನಂಬಲಾಗಿದೆ ಮತ್ತು ಈ ಅಭಿಷೇಕವು ಕಷ್ಟಗಳನ್ನು ದೂರ ಮಾಡುತ್ತದೆ ಎಂಬ ನಂಬಿಕೆಯಿದೆ.

ಅಕ್ಷತಾ ವರ್ಕಾಡಿ
|

Updated on: Nov 21, 2024 | 2:47 PM

Share
ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

1 / 5
ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ.  ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ  ಏಲೂರು ಜಿಲ್ಲೆಯಲ್ಲಿ ನಡೆದ  ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ. ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆದ ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

2 / 5
ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

3 / 5
ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

4 / 5
ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ