AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರಿಂದ ಸ್ವಾಮೀಜಿಗೆ ಮೆಣಸಿನ ಪುಡಿ ಅಭಿಷೇಕ

ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆಯುವ ವಿಶಿಷ್ಟವಾದ ಮೆಣಸಿನಕಾಯಿ ಅಭಿಷೇಕದ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆಯುವ ಈ ಅಭಿಷೇಕದಲ್ಲಿ ಸುಮಾರು 100 ಕೆಜಿ ಮೆಣಸಿನಕಾಯಿಯನ್ನು ಬಳಸಲಾಗುತ್ತದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಬಹಳ ಪ್ರಿಯ ಎಂದು ನಂಬಲಾಗಿದೆ ಮತ್ತು ಈ ಅಭಿಷೇಕವು ಕಷ್ಟಗಳನ್ನು ದೂರ ಮಾಡುತ್ತದೆ ಎಂಬ ನಂಬಿಕೆಯಿದೆ.

ಅಕ್ಷತಾ ವರ್ಕಾಡಿ
|

Updated on: Nov 21, 2024 | 2:47 PM

ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

1 / 5
ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ.  ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ  ಏಲೂರು ಜಿಲ್ಲೆಯಲ್ಲಿ ನಡೆದ  ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ. ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆದ ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

2 / 5
ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

3 / 5
ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

4 / 5
ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

5 / 5
Follow us
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ