AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸ್ಮಶಾನದಲ್ಲಿ ದೀಪಾವಳಿ ಹಬ್ಬ ಆಚರಣೆ, ಈ ವಿಚಿತ್ರ ಆಚರಣೆ ಯಾಕೆ ಗೊತ್ತಾ?

ಕರೀಂನಗರದಲ್ಲಿ, ಸ್ಮಶಾನದಲ್ಲಿ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವು ಆರು ದಶಕಗಳಿಂದ ನಡೆದುಕೊಂಡು ಬಂದ ಪದ್ಧತಿ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿಯಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 24, 2022 | 1:14 PM

Share
ದೀಪಾವಳಿ ಹಬ್ಬವು ಎಲ್ಲರ ಜೀವನದಲ್ಲಿ  ಕತ್ತಲೆಯನ್ನು ಹೋಗಲಾಡಿಸಿ ಸಂತೋಷದ ಬೆಳಕನ್ನು ತರಲು ಆಚರಿಸುವ ಹಬ್ಬ.  ಎಲ್ಲರೂ ಮನೆಯ ಬಳಿ ದೀಪ ಹಚ್ಚುವುದು, ಪಟಾಕಿ ಸಿಡಿಸುವುದು ವಾಡಿಕೆಯಾಗುತ್ತಿದೆ. ಆದರೆ ಇಲ್ಲೊಂದು ವಿಚಿತ್ರ ಆಚರಣೆ ಇದೆ.

Diwali festival at the cemetery

1 / 7
ದೀಪಾವಳಿಯಂದು ಮನೆಗಳಲ್ಲಿ ದೀಪವನ್ನು ಬೆಳಗಿಸಿ, ಅದ್ಧೂರಿಯಾಗಿ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ಆದರೆ ತೆಲಂಗಾಣದ ಜಿಲ್ಲೆಯಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿದೆ.

Diwali festival at the cemetery

2 / 7
Diwali festival at the cemetery

ತೆಲಂಗಾಣದ ಕರೀಂನಗರದಲ್ಲಿ ಆರು ದಶಕಗಳಿಂದ ಸ್ಮಶಾನದಲ್ಲಿ ದೀಪಾವಳಿ ಆಚರಿಸುವ ಸಂಪ್ರದಾಯ ಇದೆ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿ ಮಾಡಿದ ಸ್ಥಳದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

3 / 7
Diwali festival at the cemetery

ಈ ಆಚರಣೆ ತೆಲಂಗಾಣದ ಕರೀಂನಗರ ಸಂಪ್ರದಾಯವಾಗಿದೆ. ಕರೀಂನಗರದ ಕರ್ಜನ ಗಡ್ಡಾದಲ್ಲಿರುವ ಹಿಂದೂ ಸ್ಮಶಾನದಲ್ಲಿ ಪ್ರತಿ ವರ್ಷ ದಲಿತ ಕುಟುಂಬಗಳು ಸ್ಮಶಾನದಲ್ಲಿರುವ ತಮ್ಮ ಸಂಬಂಧಿಕರ ಸಮಾಧಿಯಲ್ಲಿ ದೀಪಾವಳಿ ಆಚರಿಸುತ್ತಾರೆ.

4 / 7
Diwali festival at the cemetery

ಹಬ್ಬಕ್ಕೆ ಒಂದು ವಾರ ಮೊದಲು ಸ್ಮಶಾನವನ್ನು ಸ್ವಚ್ಛಗೊಳಿಸಿ ಸಮಾಧಿಗಳಿಗೆ ಬಣ್ಣ ಬಳಿಯುತ್ತಾರೆ. ಕುಟುಂಬದ ಸದಸ್ಯರೆಲ್ಲರೂ ಸಮಾಧಿಯ ಬಳಿಗೆ ಹೋಗಿ, ಸಮಾಧಿಗಳನ್ನು ಹೂವಿನಿಂದ ಅಲಂಕರಿಸುತ್ತಾರೆ.

5 / 7
Diwali festival at the cemetery

ಹಬ್ಬದ ದಿನದಂದು, ಕುಟುಂಬದ ಸದಸ್ಯರೆಲ್ಲರೂ ಸಂಜೆ ಅಲ್ಲಿಯೇ ಕಳೆಯುತ್ತಾರೆ. ಅಲ್ಲಿಯೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ.

6 / 7
Diwali festival at the cemetery

ತಮ್ಮ ಹಿರಿಯರಿಗೆ ನೈವೇದ್ಯ ಸಲ್ಲಿಸುವ ಮೂಲಕ ಅವರನ್ನು ಸ್ಮರಿಸುತ್ತಾರೆ. ಇದು ಸ್ವಲ್ಪ ವಿಚಿತ್ರ ಎನಿಸಿದರೂ ಸತ್ತವರ ನೆನಪುಗಳನ್ನು ನೆನೆದು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ.

7 / 7

Published On - 1:14 pm, Mon, 24 October 22

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ