AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸ್ಮಶಾನದಲ್ಲಿ ದೀಪಾವಳಿ ಹಬ್ಬ ಆಚರಣೆ, ಈ ವಿಚಿತ್ರ ಆಚರಣೆ ಯಾಕೆ ಗೊತ್ತಾ?

ಕರೀಂನಗರದಲ್ಲಿ, ಸ್ಮಶಾನದಲ್ಲಿ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವು ಆರು ದಶಕಗಳಿಂದ ನಡೆದುಕೊಂಡು ಬಂದ ಪದ್ಧತಿ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿಯಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

TV9 Web
| Edited By: |

Updated on:Oct 24, 2022 | 1:14 PM

Share
ದೀಪಾವಳಿ ಹಬ್ಬವು ಎಲ್ಲರ ಜೀವನದಲ್ಲಿ  ಕತ್ತಲೆಯನ್ನು ಹೋಗಲಾಡಿಸಿ ಸಂತೋಷದ ಬೆಳಕನ್ನು ತರಲು ಆಚರಿಸುವ ಹಬ್ಬ.  ಎಲ್ಲರೂ ಮನೆಯ ಬಳಿ ದೀಪ ಹಚ್ಚುವುದು, ಪಟಾಕಿ ಸಿಡಿಸುವುದು ವಾಡಿಕೆಯಾಗುತ್ತಿದೆ. ಆದರೆ ಇಲ್ಲೊಂದು ವಿಚಿತ್ರ ಆಚರಣೆ ಇದೆ.

Diwali festival at the cemetery

1 / 7
ದೀಪಾವಳಿಯಂದು ಮನೆಗಳಲ್ಲಿ ದೀಪವನ್ನು ಬೆಳಗಿಸಿ, ಅದ್ಧೂರಿಯಾಗಿ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ಆದರೆ ತೆಲಂಗಾಣದ ಜಿಲ್ಲೆಯಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿದೆ.

Diwali festival at the cemetery

2 / 7
Diwali festival at the cemetery

ತೆಲಂಗಾಣದ ಕರೀಂನಗರದಲ್ಲಿ ಆರು ದಶಕಗಳಿಂದ ಸ್ಮಶಾನದಲ್ಲಿ ದೀಪಾವಳಿ ಆಚರಿಸುವ ಸಂಪ್ರದಾಯ ಇದೆ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿ ಮಾಡಿದ ಸ್ಥಳದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

3 / 7
Diwali festival at the cemetery

ಈ ಆಚರಣೆ ತೆಲಂಗಾಣದ ಕರೀಂನಗರ ಸಂಪ್ರದಾಯವಾಗಿದೆ. ಕರೀಂನಗರದ ಕರ್ಜನ ಗಡ್ಡಾದಲ್ಲಿರುವ ಹಿಂದೂ ಸ್ಮಶಾನದಲ್ಲಿ ಪ್ರತಿ ವರ್ಷ ದಲಿತ ಕುಟುಂಬಗಳು ಸ್ಮಶಾನದಲ್ಲಿರುವ ತಮ್ಮ ಸಂಬಂಧಿಕರ ಸಮಾಧಿಯಲ್ಲಿ ದೀಪಾವಳಿ ಆಚರಿಸುತ್ತಾರೆ.

4 / 7
Diwali festival at the cemetery

ಹಬ್ಬಕ್ಕೆ ಒಂದು ವಾರ ಮೊದಲು ಸ್ಮಶಾನವನ್ನು ಸ್ವಚ್ಛಗೊಳಿಸಿ ಸಮಾಧಿಗಳಿಗೆ ಬಣ್ಣ ಬಳಿಯುತ್ತಾರೆ. ಕುಟುಂಬದ ಸದಸ್ಯರೆಲ್ಲರೂ ಸಮಾಧಿಯ ಬಳಿಗೆ ಹೋಗಿ, ಸಮಾಧಿಗಳನ್ನು ಹೂವಿನಿಂದ ಅಲಂಕರಿಸುತ್ತಾರೆ.

5 / 7
Diwali festival at the cemetery

ಹಬ್ಬದ ದಿನದಂದು, ಕುಟುಂಬದ ಸದಸ್ಯರೆಲ್ಲರೂ ಸಂಜೆ ಅಲ್ಲಿಯೇ ಕಳೆಯುತ್ತಾರೆ. ಅಲ್ಲಿಯೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ.

6 / 7
Diwali festival at the cemetery

ತಮ್ಮ ಹಿರಿಯರಿಗೆ ನೈವೇದ್ಯ ಸಲ್ಲಿಸುವ ಮೂಲಕ ಅವರನ್ನು ಸ್ಮರಿಸುತ್ತಾರೆ. ಇದು ಸ್ವಲ್ಪ ವಿಚಿತ್ರ ಎನಿಸಿದರೂ ಸತ್ತವರ ನೆನಪುಗಳನ್ನು ನೆನೆದು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ.

7 / 7

Published On - 1:14 pm, Mon, 24 October 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ