AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸ್ಮಶಾನದಲ್ಲಿ ದೀಪಾವಳಿ ಹಬ್ಬ ಆಚರಣೆ, ಈ ವಿಚಿತ್ರ ಆಚರಣೆ ಯಾಕೆ ಗೊತ್ತಾ?

ಕರೀಂನಗರದಲ್ಲಿ, ಸ್ಮಶಾನದಲ್ಲಿ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವು ಆರು ದಶಕಗಳಿಂದ ನಡೆದುಕೊಂಡು ಬಂದ ಪದ್ಧತಿ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿಯಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 24, 2022 | 1:14 PM

Share
ದೀಪಾವಳಿ ಹಬ್ಬವು ಎಲ್ಲರ ಜೀವನದಲ್ಲಿ  ಕತ್ತಲೆಯನ್ನು ಹೋಗಲಾಡಿಸಿ ಸಂತೋಷದ ಬೆಳಕನ್ನು ತರಲು ಆಚರಿಸುವ ಹಬ್ಬ.  ಎಲ್ಲರೂ ಮನೆಯ ಬಳಿ ದೀಪ ಹಚ್ಚುವುದು, ಪಟಾಕಿ ಸಿಡಿಸುವುದು ವಾಡಿಕೆಯಾಗುತ್ತಿದೆ. ಆದರೆ ಇಲ್ಲೊಂದು ವಿಚಿತ್ರ ಆಚರಣೆ ಇದೆ.

Diwali festival at the cemetery

1 / 7
ದೀಪಾವಳಿಯಂದು ಮನೆಗಳಲ್ಲಿ ದೀಪವನ್ನು ಬೆಳಗಿಸಿ, ಅದ್ಧೂರಿಯಾಗಿ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ಆದರೆ ತೆಲಂಗಾಣದ ಜಿಲ್ಲೆಯಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿದೆ.

Diwali festival at the cemetery

2 / 7
Diwali festival at the cemetery

ತೆಲಂಗಾಣದ ಕರೀಂನಗರದಲ್ಲಿ ಆರು ದಶಕಗಳಿಂದ ಸ್ಮಶಾನದಲ್ಲಿ ದೀಪಾವಳಿ ಆಚರಿಸುವ ಸಂಪ್ರದಾಯ ಇದೆ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿ ಮಾಡಿದ ಸ್ಥಳದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

3 / 7
Diwali festival at the cemetery

ಈ ಆಚರಣೆ ತೆಲಂಗಾಣದ ಕರೀಂನಗರ ಸಂಪ್ರದಾಯವಾಗಿದೆ. ಕರೀಂನಗರದ ಕರ್ಜನ ಗಡ್ಡಾದಲ್ಲಿರುವ ಹಿಂದೂ ಸ್ಮಶಾನದಲ್ಲಿ ಪ್ರತಿ ವರ್ಷ ದಲಿತ ಕುಟುಂಬಗಳು ಸ್ಮಶಾನದಲ್ಲಿರುವ ತಮ್ಮ ಸಂಬಂಧಿಕರ ಸಮಾಧಿಯಲ್ಲಿ ದೀಪಾವಳಿ ಆಚರಿಸುತ್ತಾರೆ.

4 / 7
Diwali festival at the cemetery

ಹಬ್ಬಕ್ಕೆ ಒಂದು ವಾರ ಮೊದಲು ಸ್ಮಶಾನವನ್ನು ಸ್ವಚ್ಛಗೊಳಿಸಿ ಸಮಾಧಿಗಳಿಗೆ ಬಣ್ಣ ಬಳಿಯುತ್ತಾರೆ. ಕುಟುಂಬದ ಸದಸ್ಯರೆಲ್ಲರೂ ಸಮಾಧಿಯ ಬಳಿಗೆ ಹೋಗಿ, ಸಮಾಧಿಗಳನ್ನು ಹೂವಿನಿಂದ ಅಲಂಕರಿಸುತ್ತಾರೆ.

5 / 7
Diwali festival at the cemetery

ಹಬ್ಬದ ದಿನದಂದು, ಕುಟುಂಬದ ಸದಸ್ಯರೆಲ್ಲರೂ ಸಂಜೆ ಅಲ್ಲಿಯೇ ಕಳೆಯುತ್ತಾರೆ. ಅಲ್ಲಿಯೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ.

6 / 7
Diwali festival at the cemetery

ತಮ್ಮ ಹಿರಿಯರಿಗೆ ನೈವೇದ್ಯ ಸಲ್ಲಿಸುವ ಮೂಲಕ ಅವರನ್ನು ಸ್ಮರಿಸುತ್ತಾರೆ. ಇದು ಸ್ವಲ್ಪ ವಿಚಿತ್ರ ಎನಿಸಿದರೂ ಸತ್ತವರ ನೆನಪುಗಳನ್ನು ನೆನೆದು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ.

7 / 7

Published On - 1:14 pm, Mon, 24 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ