AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸ್ಮಶಾನದಲ್ಲಿ ದೀಪಾವಳಿ ಹಬ್ಬ ಆಚರಣೆ, ಈ ವಿಚಿತ್ರ ಆಚರಣೆ ಯಾಕೆ ಗೊತ್ತಾ?

ಕರೀಂನಗರದಲ್ಲಿ, ಸ್ಮಶಾನದಲ್ಲಿ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವು ಆರು ದಶಕಗಳಿಂದ ನಡೆದುಕೊಂಡು ಬಂದ ಪದ್ಧತಿ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿಯಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

TV9 Web
| Edited By: |

Updated on:Oct 24, 2022 | 1:14 PM

Share
ದೀಪಾವಳಿ ಹಬ್ಬವು ಎಲ್ಲರ ಜೀವನದಲ್ಲಿ  ಕತ್ತಲೆಯನ್ನು ಹೋಗಲಾಡಿಸಿ ಸಂತೋಷದ ಬೆಳಕನ್ನು ತರಲು ಆಚರಿಸುವ ಹಬ್ಬ.  ಎಲ್ಲರೂ ಮನೆಯ ಬಳಿ ದೀಪ ಹಚ್ಚುವುದು, ಪಟಾಕಿ ಸಿಡಿಸುವುದು ವಾಡಿಕೆಯಾಗುತ್ತಿದೆ. ಆದರೆ ಇಲ್ಲೊಂದು ವಿಚಿತ್ರ ಆಚರಣೆ ಇದೆ.

Diwali festival at the cemetery

1 / 7
ದೀಪಾವಳಿಯಂದು ಮನೆಗಳಲ್ಲಿ ದೀಪವನ್ನು ಬೆಳಗಿಸಿ, ಅದ್ಧೂರಿಯಾಗಿ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ಆದರೆ ತೆಲಂಗಾಣದ ಜಿಲ್ಲೆಯಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿದೆ.

Diwali festival at the cemetery

2 / 7
Diwali festival at the cemetery

ತೆಲಂಗಾಣದ ಕರೀಂನಗರದಲ್ಲಿ ಆರು ದಶಕಗಳಿಂದ ಸ್ಮಶಾನದಲ್ಲಿ ದೀಪಾವಳಿ ಆಚರಿಸುವ ಸಂಪ್ರದಾಯ ಇದೆ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿ ಮಾಡಿದ ಸ್ಥಳದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

3 / 7
Diwali festival at the cemetery

ಈ ಆಚರಣೆ ತೆಲಂಗಾಣದ ಕರೀಂನಗರ ಸಂಪ್ರದಾಯವಾಗಿದೆ. ಕರೀಂನಗರದ ಕರ್ಜನ ಗಡ್ಡಾದಲ್ಲಿರುವ ಹಿಂದೂ ಸ್ಮಶಾನದಲ್ಲಿ ಪ್ರತಿ ವರ್ಷ ದಲಿತ ಕುಟುಂಬಗಳು ಸ್ಮಶಾನದಲ್ಲಿರುವ ತಮ್ಮ ಸಂಬಂಧಿಕರ ಸಮಾಧಿಯಲ್ಲಿ ದೀಪಾವಳಿ ಆಚರಿಸುತ್ತಾರೆ.

4 / 7
Diwali festival at the cemetery

ಹಬ್ಬಕ್ಕೆ ಒಂದು ವಾರ ಮೊದಲು ಸ್ಮಶಾನವನ್ನು ಸ್ವಚ್ಛಗೊಳಿಸಿ ಸಮಾಧಿಗಳಿಗೆ ಬಣ್ಣ ಬಳಿಯುತ್ತಾರೆ. ಕುಟುಂಬದ ಸದಸ್ಯರೆಲ್ಲರೂ ಸಮಾಧಿಯ ಬಳಿಗೆ ಹೋಗಿ, ಸಮಾಧಿಗಳನ್ನು ಹೂವಿನಿಂದ ಅಲಂಕರಿಸುತ್ತಾರೆ.

5 / 7
Diwali festival at the cemetery

ಹಬ್ಬದ ದಿನದಂದು, ಕುಟುಂಬದ ಸದಸ್ಯರೆಲ್ಲರೂ ಸಂಜೆ ಅಲ್ಲಿಯೇ ಕಳೆಯುತ್ತಾರೆ. ಅಲ್ಲಿಯೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ.

6 / 7
Diwali festival at the cemetery

ತಮ್ಮ ಹಿರಿಯರಿಗೆ ನೈವೇದ್ಯ ಸಲ್ಲಿಸುವ ಮೂಲಕ ಅವರನ್ನು ಸ್ಮರಿಸುತ್ತಾರೆ. ಇದು ಸ್ವಲ್ಪ ವಿಚಿತ್ರ ಎನಿಸಿದರೂ ಸತ್ತವರ ನೆನಪುಗಳನ್ನು ನೆನೆದು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ.

7 / 7

Published On - 1:14 pm, Mon, 24 October 22

Web contact
Web contact

TV9 Kannada

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ