AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಶ್ವದ ಅತ್ಯಂತ ದುಬಾರಿ ಶಾಲೆ ಬಗ್ಗೆ ಗೊತ್ತಾ; ಫೀಸ್​ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ..!

ಹಿಂದೊಮ್ಮೆ ಓದುವುದು ಉಚಿತವಾಗಿ ಲಭ್ಯವಿತ್ತು. ಆದರೆ ಈಗ ಶಿಕ್ಷಣ ವ್ಯಾಪಾರವಾಗಿ ಮಾರ್ಪಟ್ಟಿದೆ. ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಆಸ್ತಿ ಮಾರುತ್ತಿದ್ದಾರೆ. ಆದರೆ ವಿಶ್ವದ ಅತ್ಯಂತ ದುಬಾರಿ ಶಾಲೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಶುಲ್ಕ ಎಷ್ಟು ಗೊತ್ತಾ? ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ?

ಗಂಗಾಧರ​ ಬ. ಸಾಬೋಜಿ
|

Updated on: Apr 04, 2022 | 8:00 AM

Share
ಹಿಂದೊಮ್ಮೆ ಓದುವುದು ಉಚಿತವಾಗಿ ಲಭ್ಯವಿತ್ತು. ಆದರೆ ಈಗ ಶಿಕ್ಷಣ ವ್ಯಾಪಾರವಾಗಿ ಮಾರ್ಪಟ್ಟಿದೆ. ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಆಸ್ತಿ ಮಾರುತ್ತಿದ್ದಾರೆ. ಆದರೆ ವಿಶ್ವದ ಅತ್ಯಂತ ದುಬಾರಿ ಶಾಲೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಶುಲ್ಕ ಎಷ್ಟು ಗೊತ್ತಾ? ಅಲ್ಲಿ ಸಿಗುವ ಸೌಲಭ್ಯಗಳನ್ನು ನೋಡಿದರೆ ಮೈಂಡ್ ಬ್ಲ್ಯಾಂಕ್ ಆಗುವುದು ಖಂಡಿತ.!

1 / 5
ಈ ಶಾಲೆಯು ಸ್ವಿಟ್ಜರ್ಲೆಂಡ್‌ನ ಜಿನೀವಾ ಸರೋವರದ ಬಳಿ ಇದೆ. ಇದನ್ನು ಇನ್‌ಸ್ಟಿಟ್ಯೂಟ್ ಲೆ ರೋಸಿ ಎಂದು ಹೆಸರಿಸಲಾಗಿದೆ. ಈ ಶಾಲೆಯನ್ನು 1880 ರಲ್ಲಿ ಪಾಲ್ ಕಾರ್ನೆಲ್ ಎಂಬ ವ್ಯಕ್ತಿ ಸ್ಥಾಪಿಸಿದರು. ಅಧ್ಯಯನಕ್ಕೆ ಅನುಕೂಲಕರವಾದ ಶಾಂತ ವಾತಾವರಣ. ಎರಡು ಕ್ಯಾಂಪಸ್‌ಗಳಿವೆ, ಈಜುಕೊಳಗಳು ಮತ್ತು ಟೆನ್ನಿಸ್ ಕೋರ್ಟ್‌ಗಳು, ಚಳಿಗಾಲದಲ್ಲಿ ಮಕ್ಕಳು ಕೂಡ ಇಲ್ಲಿ ಸ್ಕೀ ಮಾಡಬಹುದು.

2 / 5
ಶಾಲೆಯನ್ನು ಅಂತಾರಾಷ್ಟ್ರೀಯ ಶಾಲೆ ಎಂದು ಗುರುತಿಸಲಾಗಿದೆ. ಪ್ರತಿ ತರಗತಿಯಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುತ್ತಾರೆ. ವಿದೇಶಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 10 ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿದೆ.

3 / 5
7-18 ವರ್ಷ ವಯಸ್ಸಿನ ವಿದ್ಯಾರ್ಥಿಗಳು ಇಲ್ಲಿ ಓದುತ್ತಿದ್ದರೆ. ಪ್ರತಿ ವರ್ಷ ಕೇವಲ ಮೂರು ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನ ಪಡೆಯುತ್ತಾರೆ. ಸ್ಪೇನ್‌ನ ರಾಜ, ಈಜಿಪ್ಟ್‌ನ ರಾಜ, ಬೆಲ್ಜಿಯಂ ರಾಜ ಮತ್ತು ಗ್ರೀಸ್‌ನ ರಾಜಕುಮಾರಿ ಎಲ್ಲರೂ ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ.

4 / 5
ಶಾಲಾ ಶುಲ್ಕ ವರ್ಷಕ್ಕೆ $130,000. ಭಾರತೀಯ ಕರೆನ್ಸಿಯಲ್ಲಿ ಅಕ್ಷರಶಃ ರೂ. 9.8 ಕೋಟಿ ರೂ. ಇದನ್ನ ನೋಡುತ್ತಿದ್ದರೆ ಶಿಕ್ಷಣ ಎಷ್ಟು ದುಬಾರಿ ಎನ್ನಿಸುತ್ತಿದೆ ಅಲ್ವಾ..!

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್