AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಹುಡುಗಿ ಸಿಗದೇ ಕುಕ್ಕರನ್ನು ಮದುವೆಯಾದ ಯುವಕ

ಯುವಕನನ್ನು ಖೋಯಿರುಲ್ ಅನಮ್ ಎಂದು ಗುರುತಿಸಲಾಗಿದ್ದು, ಸಾಕಷ್ಟು ವರ್ಷಗಳಿಂದ ಮದುವೆಯಾಗಲು ಹುಡುಗಿಯನ್ನು ಹುಡುಕುತ್ತಿದ್ದ. ಹುಡುಗಿ ಸಿಗದೇ ಬೇಸತ್ತು ಈಗ ಕುಕ್ಕರನ್ನೇ ತನ್ನ ಪತ್ನಿಯನ್ನಾಗಿ ಸ್ವೀಕರಿಸಿದ್ದಾನೆ. ಫೋಟೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on:Aug 15, 2024 | 6:03 PM

Share
ಇಂಡೋನೇಷ್ಯಾದ ಯುವಕನೊಬ್ಬನ ವಿಶಿಷ್ಟ ವಿವಾಹವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಸಲಿಗೆ, ಈ ಯುವಕ ಹುಡುಗಿಯನ್ನು ಮದುವೆಯಾಗಿಲ್ಲ ಆದರೆ ಕುಕ್ಕರ್ ಅನ್ನು ಮದುವೆಯಾಗಿದ್ದಾನೆ.

ಇಂಡೋನೇಷ್ಯಾದ ಯುವಕನೊಬ್ಬನ ವಿಶಿಷ್ಟ ವಿವಾಹವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಸಲಿಗೆ, ಈ ಯುವಕ ಹುಡುಗಿಯನ್ನು ಮದುವೆಯಾಗಿಲ್ಲ ಆದರೆ ಕುಕ್ಕರ್ ಅನ್ನು ಮದುವೆಯಾಗಿದ್ದಾನೆ.

1 / 6
ಈ ಯುವಕನ ಮದುವೆಯ ಫೋಟೊಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಮಧುಮಗ ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದು, ಕುಕ್ಕರ್​ನ ಮೇಲ್ಭಾಗಕ್ಕೆ ಹುಡುಗಿಯಂತೆ ಶಾಲು ಹೊಂದಿಸಿ,ಮುತ್ತಿಡುತ್ತಿರುವುದು ಫೋಟೋದಲ್ಲಿ ಸೆರೆಯಾಗಿದೆ.

ಈ ಯುವಕನ ಮದುವೆಯ ಫೋಟೊಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಮಧುಮಗ ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದು, ಕುಕ್ಕರ್​ನ ಮೇಲ್ಭಾಗಕ್ಕೆ ಹುಡುಗಿಯಂತೆ ಶಾಲು ಹೊಂದಿಸಿ,ಮುತ್ತಿಡುತ್ತಿರುವುದು ಫೋಟೋದಲ್ಲಿ ಸೆರೆಯಾಗಿದೆ.

2 / 6
ಈ ಯುವಕ ಖೋಯಿರುಲ್ ಅನಮ್ ಎಂದು ಗುರುತಿಸಲಾಗಿದ್ದು, ಸಾಕಷ್ಟು ವರ್ಷಗಳಿಂದ ಮದುವೆಯಾಗಲು ಹುಡುಗಿಯನ್ನು ಹುಡುಕುತ್ತಿದ್ದ. ಹುಡುಗಿ ಸಿಗದೇ ಬೇಸತ್ತು ಈಗ ಕುಕ್ಕರನ್ನೇ ತನ್ನ ಪತ್ನಿಯನ್ನಾಗಿ ಸ್ವೀಕರಿಸಿದ್ದಾನೆ.

ಈ ಯುವಕ ಖೋಯಿರುಲ್ ಅನಮ್ ಎಂದು ಗುರುತಿಸಲಾಗಿದ್ದು, ಸಾಕಷ್ಟು ವರ್ಷಗಳಿಂದ ಮದುವೆಯಾಗಲು ಹುಡುಗಿಯನ್ನು ಹುಡುಕುತ್ತಿದ್ದ. ಹುಡುಗಿ ಸಿಗದೇ ಬೇಸತ್ತು ಈಗ ಕುಕ್ಕರನ್ನೇ ತನ್ನ ಪತ್ನಿಯನ್ನಾಗಿ ಸ್ವೀಕರಿಸಿದ್ದಾನೆ.

3 / 6
ಕುಕ್ಕರ್​ ತನಗೆ ಯಾವತ್ತೂ ಮೋಸ ಮಾಡಲ್ಲ. ಜೊತೆಗೆ ಅಡುಗೆಯಲ್ಲಿ ಪರಿಣಿತಳು' ಹಾಗಾಗಿ ಒಡನಾಡಿಯಾಗಿ ಆರಿಸಿಕೊಳ್ಳುತ್ತಿದ್ದೇನೆ ಎಂದು ಕುಕ್ಕರ್​  ಜೊತೆ ಮದುವೆಯ ಬಗ್ಗೆ ಈತ ಹೇಳಿಕೊಂಡಿರುವುದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಕುಕ್ಕರ್​ ತನಗೆ ಯಾವತ್ತೂ ಮೋಸ ಮಾಡಲ್ಲ. ಜೊತೆಗೆ ಅಡುಗೆಯಲ್ಲಿ ಪರಿಣಿತಳು' ಹಾಗಾಗಿ ಒಡನಾಡಿಯಾಗಿ ಆರಿಸಿಕೊಳ್ಳುತ್ತಿದ್ದೇನೆ ಎಂದು ಕುಕ್ಕರ್​ ಜೊತೆ ಮದುವೆಯ ಬಗ್ಗೆ ಈತ ಹೇಳಿಕೊಂಡಿರುವುದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

4 / 6
ಆದರೆ ಮದುವೆಯಾಗಿ ನಾಲ್ಕೇ ದಿನದಲ್ಲಿ ಪತ್ನಿ ಅಂದರೆ ಕುಕ್ಕರ್​ಗೆ ವಿಚ್ಛೇದನ ನೀಡಿರುವುದು ವರದಿಯಾಗಿದೆ. ನನ್ನ ಪತ್ನಿಗೆ ಅನ್ನ ಬೇಯಿಸುವುದು ಮಾತ್ರ ಸಾಧ್ಯ, ಬೇರೇನೂ ಗೊತ್ತಿಲ್ಲ, ಹೀಗಾಗಿ ವಿಚ್ಛೇದನ  ನೀಡಿದ್ದೇನೆ  ಎಂದು ಹೇಳಿಕೊಂಡಿದ್ದಾನೆ.

ಆದರೆ ಮದುವೆಯಾಗಿ ನಾಲ್ಕೇ ದಿನದಲ್ಲಿ ಪತ್ನಿ ಅಂದರೆ ಕುಕ್ಕರ್​ಗೆ ವಿಚ್ಛೇದನ ನೀಡಿರುವುದು ವರದಿಯಾಗಿದೆ. ನನ್ನ ಪತ್ನಿಗೆ ಅನ್ನ ಬೇಯಿಸುವುದು ಮಾತ್ರ ಸಾಧ್ಯ, ಬೇರೇನೂ ಗೊತ್ತಿಲ್ಲ, ಹೀಗಾಗಿ ವಿಚ್ಛೇದನ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

5 / 6
ಈತನ ಮದುವೆಯ ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಮಾಜಿಕ ಜಾಲತಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. "ಪ್ರಚಾರವನ್ನು ಪಡೆಯಲು ಕೆಲವರು ಹೇಗೆ ಅಸಾಮಾನ್ಯ ಮತ್ತು ವಿವಾದಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದಕ್ಕೆ ಈತ ಸಾಕ್ಷಿ." ಎಂದು ನೆಟ್ಟಿಗರೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಈತನ ಮದುವೆಯ ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಮಾಜಿಕ ಜಾಲತಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. "ಪ್ರಚಾರವನ್ನು ಪಡೆಯಲು ಕೆಲವರು ಹೇಗೆ ಅಸಾಮಾನ್ಯ ಮತ್ತು ವಿವಾದಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದಕ್ಕೆ ಈತ ಸಾಕ್ಷಿ." ಎಂದು ನೆಟ್ಟಿಗರೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

6 / 6

Published On - 6:02 pm, Thu, 15 August 24

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು