Viral News: ಬೆಳೆ ರಕ್ಷಣೆಗೆ ಕರಡಿ ವೇಷ ತೊಟ್ಟು ಹೊಲದಲ್ಲಿ ಕೂತ ರೈತ; ಫೋಟೋ ವೈರಲ್​​​

ಗ್ರಾಮದಲ್ಲಿ ಪ್ರತೀ ದಿನ ಸುಮಾರು 40 ರಿಂದ 45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Jun 27, 2023 | 1:18 PM

ಉತ್ತರ ಪ್ರದೇಶದ ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದು, ಈತನ ಪ್ಲಾನ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಉತ್ತರ ಪ್ರದೇಶದ ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದು, ಈತನ ಪ್ಲಾನ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

1 / 6
ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್​​​​​ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತ ರೈತ.

ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್​​​​​ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತ ರೈತ.

2 / 6
ಗ್ರಾಮದಲ್ಲಿ ಪ್ರತೀ ದಿನ ಸುಮಾರು 40-45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

ಗ್ರಾಮದಲ್ಲಿ ಪ್ರತೀ ದಿನ ಸುಮಾರು 40-45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

3 / 6
ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

4 / 6
ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

5 / 6
ಇದೀಗಾ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್​​ಒ ಸಂಜಯ್​​​ ಬಿಸ್ವಾಲ್​​​​​​ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದೀಗಾ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್​​ಒ ಸಂಜಯ್​​​ ಬಿಸ್ವಾಲ್​​​​​​ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

6 / 6

Published On - 1:17 pm, Tue, 27 June 23

Follow us
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ
ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್
ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್
ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನು ಒಂದೊಂದಾಗಿ ಮುಗಿಸುತ್ತಿದೆ; ಮೋದಿ ಲೇವಡಿ
ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನು ಒಂದೊಂದಾಗಿ ಮುಗಿಸುತ್ತಿದೆ; ಮೋದಿ ಲೇವಡಿ