AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬೆಳೆ ರಕ್ಷಣೆಗೆ ಕರಡಿ ವೇಷ ತೊಟ್ಟು ಹೊಲದಲ್ಲಿ ಕೂತ ರೈತ; ಫೋಟೋ ವೈರಲ್​​​

ಗ್ರಾಮದಲ್ಲಿ ಪ್ರತೀ ದಿನ ಸುಮಾರು 40 ರಿಂದ 45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Jun 27, 2023 | 1:18 PM

Share
ಉತ್ತರ ಪ್ರದೇಶದ ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದು, ಈತನ ಪ್ಲಾನ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಉತ್ತರ ಪ್ರದೇಶದ ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದು, ಈತನ ಪ್ಲಾನ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

1 / 6
ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್​​​​​ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತ ರೈತ.

ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್​​​​​ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತ ರೈತ.

2 / 6
ಗ್ರಾಮದಲ್ಲಿ ಪ್ರತೀ ದಿನ ಸುಮಾರು 40-45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

ಗ್ರಾಮದಲ್ಲಿ ಪ್ರತೀ ದಿನ ಸುಮಾರು 40-45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

3 / 6
ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

4 / 6
ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

5 / 6
ಇದೀಗಾ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್​​ಒ ಸಂಜಯ್​​​ ಬಿಸ್ವಾಲ್​​​​​​ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದೀಗಾ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್​​ಒ ಸಂಜಯ್​​​ ಬಿಸ್ವಾಲ್​​​​​​ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

6 / 6

Published On - 1:17 pm, Tue, 27 June 23

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ