AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬೆಳೆ ರಕ್ಷಣೆಗೆ ಕರಡಿ ವೇಷ ತೊಟ್ಟು ಹೊಲದಲ್ಲಿ ಕೂತ ರೈತ; ಫೋಟೋ ವೈರಲ್​​​

ಗ್ರಾಮದಲ್ಲಿ ಪ್ರತೀ ದಿನ ಸುಮಾರು 40 ರಿಂದ 45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Jun 27, 2023 | 1:18 PM

Share
ಉತ್ತರ ಪ್ರದೇಶದ ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದು, ಈತನ ಪ್ಲಾನ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಉತ್ತರ ಪ್ರದೇಶದ ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದು, ಈತನ ಪ್ಲಾನ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

1 / 6
ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್​​​​​ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತ ರೈತ.

ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್​​​​​ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತ ರೈತ.

2 / 6
ಗ್ರಾಮದಲ್ಲಿ ಪ್ರತೀ ದಿನ ಸುಮಾರು 40-45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

ಗ್ರಾಮದಲ್ಲಿ ಪ್ರತೀ ದಿನ ಸುಮಾರು 40-45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

3 / 6
ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

4 / 6
ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

5 / 6
ಇದೀಗಾ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್​​ಒ ಸಂಜಯ್​​​ ಬಿಸ್ವಾಲ್​​​​​​ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದೀಗಾ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್​​ಒ ಸಂಜಯ್​​​ ಬಿಸ್ವಾಲ್​​​​​​ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

6 / 6

Published On - 1:17 pm, Tue, 27 June 23

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ