AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದಿನ ಬೆಕ್ಕನ್ನು ಉಳಿಸಿಕೊಳ್ಳಲು ಚಿಕಿತ್ಸೆಗೆ ವರ್ಷಕ್ಕೆ 11 ಲಕ್ಷ ರೂ. ಖರ್ಚು

ಸದ್ಯ ಫೆಂಜಾ ತನ್ನ ಮುದ್ದಿನ ಬೆಕ್ಕನ್ನು ಉಳಿಸಿಕೊಳ್ಳಲು ಯಾವ ರೀತಿ ಕಷ್ಟ ಪಡುತ್ತಿದ್ದೇನೆ ಎಂಬುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈಕೆ ಬೆಕ್ಕಿನ ಮೇಲೆ ಇಟ್ಟಿರುವ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Jan 17, 2024 | 10:46 AM

Share
ಇತ್ತೀಚಿನ ದಿನಗಳಲ್ಲಿ ಬೆಕ್ಕು ಮರಿ ಹಾಕಿದೊಡನೆ ಮರಿಗಳನ್ನು ಸಾಕಲು ಕಷ್ಟವಾಗುತ್ತದೆ ಎಂದು  ರಸ್ತೆಬದಿಯಲ್ಲಿ ಬಿಟ್ಟು ಬರುವವರೇ ಹೆಚ್ಚು. ಆದರೆ ಇಲ್ಲೊಬ್ಬರು ಕಾಯಿಲೆಯಿಂದ ಬಳಲುತ್ತಿರುವ ತನ್ನ ಬೆಕ್ಕಿಗೆ ಪ್ರತೀ ವರ್ಷ 11 ಲಕ್ಷ ರೂಪಾಯಿ ಖರ್ಚು ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬೆಕ್ಕು ಮರಿ ಹಾಕಿದೊಡನೆ ಮರಿಗಳನ್ನು ಸಾಕಲು ಕಷ್ಟವಾಗುತ್ತದೆ ಎಂದು ರಸ್ತೆಬದಿಯಲ್ಲಿ ಬಿಟ್ಟು ಬರುವವರೇ ಹೆಚ್ಚು. ಆದರೆ ಇಲ್ಲೊಬ್ಬರು ಕಾಯಿಲೆಯಿಂದ ಬಳಲುತ್ತಿರುವ ತನ್ನ ಬೆಕ್ಕಿಗೆ ಪ್ರತೀ ವರ್ಷ 11 ಲಕ್ಷ ರೂಪಾಯಿ ಖರ್ಚು ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ.

1 / 6
ಪ್ರತಿ ವರ್ಷ ಸುಮಾರು 11 ಲಕ್ಷ, ಅಂದರೆ ತಿಂಗಳಿಗೆ ಸುಮಾರು 91 ಸಾವಿರ ಖರ್ಚು ಮಾಡಿ ತನ್ನ ಮುದ್ದಿನ ಬೆಕ್ಕು ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತಾರೆ. ಬೆಕ್ಕಿನ ಮಾಲೀಕೆಯ ಹೆಸರು ಫೆಂಜಾ ಮೊಗೆನ್ಸೆನ್.  ಡೆನ್ಮಾರ್ಕ್‌ನ ಕೋಪನ್ ಹ್ಯಾಗನ್ ನಿವಾಸಿ.

ಪ್ರತಿ ವರ್ಷ ಸುಮಾರು 11 ಲಕ್ಷ, ಅಂದರೆ ತಿಂಗಳಿಗೆ ಸುಮಾರು 91 ಸಾವಿರ ಖರ್ಚು ಮಾಡಿ ತನ್ನ ಮುದ್ದಿನ ಬೆಕ್ಕು ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತಾರೆ. ಬೆಕ್ಕಿನ ಮಾಲೀಕೆಯ ಹೆಸರು ಫೆಂಜಾ ಮೊಗೆನ್ಸೆನ್. ಡೆನ್ಮಾರ್ಕ್‌ನ ಕೋಪನ್ ಹ್ಯಾಗನ್ ನಿವಾಸಿ.

2 / 6
ಬಾಲ್ಯದಿಂದಲೂ ಬೆಕ್ಕುಗಳನ್ನು ತುಂಬಾ ಇಷ್ಟಪಡುತ್ತಿದ್ದ ಫೆಂಜಾ, ಸುಮಾರು 10 ವರ್ಷಗಳ ಹಿಂದೆ ಅಂದರೆ 2013ರಲ್ಲಿ ಈ ಬೆಕ್ಕನ್ನು ದತ್ತು ಪಡೆದುಕೊಂಡಿದ್ದರು. ಆದರೆ ಕೆಲವು ವರ್ಷಗಳ ಹಿಂದೆಯಷ್ಟೇ ತನ್ನ ಮುದ್ದಿನ ಬೆಕ್ಕಿಗೆ ಮಾರಣಾಂತಿಕ ಕಾಯಿಲೆ ಇದೆ ಎಂಬುದು ತಿಳಿದುಬಂದಿದೆ.

ಬಾಲ್ಯದಿಂದಲೂ ಬೆಕ್ಕುಗಳನ್ನು ತುಂಬಾ ಇಷ್ಟಪಡುತ್ತಿದ್ದ ಫೆಂಜಾ, ಸುಮಾರು 10 ವರ್ಷಗಳ ಹಿಂದೆ ಅಂದರೆ 2013ರಲ್ಲಿ ಈ ಬೆಕ್ಕನ್ನು ದತ್ತು ಪಡೆದುಕೊಂಡಿದ್ದರು. ಆದರೆ ಕೆಲವು ವರ್ಷಗಳ ಹಿಂದೆಯಷ್ಟೇ ತನ್ನ ಮುದ್ದಿನ ಬೆಕ್ಕಿಗೆ ಮಾರಣಾಂತಿಕ ಕಾಯಿಲೆ ಇದೆ ಎಂಬುದು ತಿಳಿದುಬಂದಿದೆ.

3 / 6
ಈ ಬೆಕ್ಕು  ಆನುವಂಶಿಕ ಅಸ್ವಸ್ಥತೆಯಿಂದ ಬಳಲುತ್ತಿದೆ. ಹುಟ್ಟಿನಿಂದಲೇ ಕಿವುಡಾಗಿರುವ ಈ ಬೆಕ್ಕು ಅಸ್ತಮಾ ಜತೆಗೆ ಮಧುಮೇಹದ ಸಮಸ್ಯೆಯಿಂದ ಬಳಲುತ್ತಿರುವುದಾಗಿ ವೈದ್ಯರು ದೃಢಪಟ್ಟಿಸಿದ್ದರು.

ಈ ಬೆಕ್ಕು ಆನುವಂಶಿಕ ಅಸ್ವಸ್ಥತೆಯಿಂದ ಬಳಲುತ್ತಿದೆ. ಹುಟ್ಟಿನಿಂದಲೇ ಕಿವುಡಾಗಿರುವ ಈ ಬೆಕ್ಕು ಅಸ್ತಮಾ ಜತೆಗೆ ಮಧುಮೇಹದ ಸಮಸ್ಯೆಯಿಂದ ಬಳಲುತ್ತಿರುವುದಾಗಿ ವೈದ್ಯರು ದೃಢಪಟ್ಟಿಸಿದ್ದರು.

4 / 6
ಔಷಧಿಗಳಿಂದ ಹಿಡಿದು ಆಹಾರ ಪದಾರ್ಥಗಳವರೆಗೆ ತನ್ನ ಮುದ್ದಿನ ಬೆಕ್ಕಿನ ಚಿಕಿತ್ಸೆಗಾಗಿ ಪ್ರತಿ ವರ್ಷ ಲಕ್ಷಗಟ್ಟಲೆ ರೂಪಾಯಿ ಖರ್ಚು ಮಾಡುತ್ತಿದ್ದೇನೆ ಎಂದು ಫೆಂಜಾ ಹೇಳುತ್ತಾರೆ.

ಔಷಧಿಗಳಿಂದ ಹಿಡಿದು ಆಹಾರ ಪದಾರ್ಥಗಳವರೆಗೆ ತನ್ನ ಮುದ್ದಿನ ಬೆಕ್ಕಿನ ಚಿಕಿತ್ಸೆಗಾಗಿ ಪ್ರತಿ ವರ್ಷ ಲಕ್ಷಗಟ್ಟಲೆ ರೂಪಾಯಿ ಖರ್ಚು ಮಾಡುತ್ತಿದ್ದೇನೆ ಎಂದು ಫೆಂಜಾ ಹೇಳುತ್ತಾರೆ.

5 / 6
ಸದ್ಯ ಫೆಂಜಾ ತನ್ನ ಮುದ್ದಿನ ಬೆಕ್ಕನ್ನು ಉಳಿಸಿಕೊಳ್ಳಲು ಯಾವ ರೀತಿ ಕಷ್ಟ ಪಡುತ್ತಿದ್ದೇನೆ ಎಂಬುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈಕೆ ಬೆಕ್ಕಿನ ಮೇಲೆ ಇಟ್ಟಿರುವ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ಫೆಂಜಾ ತನ್ನ ಮುದ್ದಿನ ಬೆಕ್ಕನ್ನು ಉಳಿಸಿಕೊಳ್ಳಲು ಯಾವ ರೀತಿ ಕಷ್ಟ ಪಡುತ್ತಿದ್ದೇನೆ ಎಂಬುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈಕೆ ಬೆಕ್ಕಿನ ಮೇಲೆ ಇಟ್ಟಿರುವ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

6 / 6

Published On - 10:45 am, Wed, 17 January 24

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?