Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ರೂ. ದೇಣಿಗೆ ಸಂಗ್ರಹಿಸಿದ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ

ಭಾರತದಲ್ಲಿ ಕೊರೊನಾ ಪರಿಹಾರ ಕಾರ್ಯಗಳಿಗಾಗಿ ಬುಧವಾರದವರೆಗೆ ಹಣ ಸಂಗ್ರಹಿಸುವ ಅಭಿಯಾನದಲ್ಲಿ ಇಬ್ಬರೂ ಸುಮಾರು 11 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ.

ಪೃಥ್ವಿಶಂಕರ
| Updated By: Skanda

Updated on: May 13, 2021 | 8:07 AM

ಕೋವಿಡ್ -19 ರ ಭೀಕರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದೇಣಿಗೆ ನೀಡುವಾಗ ಇತರರಿಂದಲೂ ದೇಣಿಗೆ ಸಂಗ್ರಹಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ಭಾರತದಲ್ಲಿ ಕೊರೊನಾ ಪರಿಹಾರ ಕಾರ್ಯಗಳಿಗಾಗಿ ಬುಧವಾರದವರೆಗೆ ಹಣ ಸಂಗ್ರಹಿಸುವ ಅಭಿಯಾನದಲ್ಲಿ ಇಬ್ಬರೂ ಸುಮಾರು 11 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ.

ಕೋವಿಡ್ -19 ರ ಭೀಕರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದೇಣಿಗೆ ನೀಡುವಾಗ ಇತರರಿಂದಲೂ ದೇಣಿಗೆ ಸಂಗ್ರಹಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ಭಾರತದಲ್ಲಿ ಕೊರೊನಾ ಪರಿಹಾರ ಕಾರ್ಯಗಳಿಗಾಗಿ ಬುಧವಾರದವರೆಗೆ ಹಣ ಸಂಗ್ರಹಿಸುವ ಅಭಿಯಾನದಲ್ಲಿ ಇಬ್ಬರೂ ಸುಮಾರು 11 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ.

1 / 5
ಕೊಹ್ಲಿ ಮತ್ತು ಅನುಷ್ಕಾ ವೈಯಕ್ತಿಕವಾಗಿ ಎರಡು ಕೋಟಿ ರೂಪಾಯಿಗಳನ್ನು ನೀಡಿದ್ದಾರೆ. ಈ ಅಭಿಯಾನದಿಂದ ಸಂಗ್ರಹಿಸಿದ ಹಣವನ್ನು ಕೊರೊನಾ ಪರಿಹಾರ ಕಾರ್ಯಗಳಿಗೆ ನೀಡಲಾಗುವುದು.

ಕೊಹ್ಲಿ ಮತ್ತು ಅನುಷ್ಕಾ ವೈಯಕ್ತಿಕವಾಗಿ ಎರಡು ಕೋಟಿ ರೂಪಾಯಿಗಳನ್ನು ನೀಡಿದ್ದಾರೆ. ಈ ಅಭಿಯಾನದಿಂದ ಸಂಗ್ರಹಿಸಿದ ಹಣವನ್ನು ಕೊರೊನಾ ಪರಿಹಾರ ಕಾರ್ಯಗಳಿಗೆ ನೀಡಲಾಗುವುದು.

2 / 5
ಆರಂಭದಲ್ಲಿ, ಕೆಟೊ ಅಡಿಯಲ್ಲಿ ಏಳು ಕೋಟಿ ರೂಪಾಯಿಗಳನ್ನು ಸಂಗ್ರಹಿಸುವುದು ಅವರ ಗುರಿಯಾಗಿತ್ತು, ಆದರೆ ಅದಕ್ಕಿಂತ ಹೆಚ್ಚಿನ ಹಣವನ್ನು ಸಂಗ್ರಹಿಸಲಾಗಿದೆ. ಎಂಪಿಎಲ್ ಸ್ಪೋರ್ಟ್ಸ್ ಫೌಂಡೇಶನ್ ಸಹ ಐದು ಕೋಟಿ ರೂಪಾಯಿಗಳನ್ನು ನೀಡಿದೆ.

ಆರಂಭದಲ್ಲಿ, ಕೆಟೊ ಅಡಿಯಲ್ಲಿ ಏಳು ಕೋಟಿ ರೂಪಾಯಿಗಳನ್ನು ಸಂಗ್ರಹಿಸುವುದು ಅವರ ಗುರಿಯಾಗಿತ್ತು, ಆದರೆ ಅದಕ್ಕಿಂತ ಹೆಚ್ಚಿನ ಹಣವನ್ನು ಸಂಗ್ರಹಿಸಲಾಗಿದೆ. ಎಂಪಿಎಲ್ ಸ್ಪೋರ್ಟ್ಸ್ ಫೌಂಡೇಶನ್ ಸಹ ಐದು ಕೋಟಿ ರೂಪಾಯಿಗಳನ್ನು ನೀಡಿದೆ.

3 / 5
ಎರಡು ವರ್ಷಗಳಲ್ಲಿ ಇಬ್ಬರೂ ಒಟ್ಟು ಕೊರೊನಾ ಪರಿಹಾರ ಕಾರ್ಯಕ್ಕೆ 5 ಕೋಟಿ ರೂ. ನೀಡಿದ್ದಾರೆ. ಈ ಸಾಂಕ್ರಾಮಿಕ ರೋಗದ ವಿರುದ್ಧದ ಮೊದಲ ಅಲೆಯಲ್ಲಿ ಕೊಹ್ಲಿ ಮತ್ತು ಅನುಷ್ಕಾ 3 ಕೋಟಿ ರೂ. ನೀಡಿದ್ದರು. ಅದೇ ಸಮಯದಲ್ಲಿ, ಈ ಇಬ್ಬರು ಸಾಂಕ್ರಾಮಿಕ ರೋಗದ ವಿರುದ್ಧ ಎರಡನೇ ಅಲೆಯಲ್ಲಿ ಸಹಾಯ ಮಾಡಲು ಎರಡು ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.

ಎರಡು ವರ್ಷಗಳಲ್ಲಿ ಇಬ್ಬರೂ ಒಟ್ಟು ಕೊರೊನಾ ಪರಿಹಾರ ಕಾರ್ಯಕ್ಕೆ 5 ಕೋಟಿ ರೂ. ನೀಡಿದ್ದಾರೆ. ಈ ಸಾಂಕ್ರಾಮಿಕ ರೋಗದ ವಿರುದ್ಧದ ಮೊದಲ ಅಲೆಯಲ್ಲಿ ಕೊಹ್ಲಿ ಮತ್ತು ಅನುಷ್ಕಾ 3 ಕೋಟಿ ರೂ. ನೀಡಿದ್ದರು. ಅದೇ ಸಮಯದಲ್ಲಿ, ಈ ಇಬ್ಬರು ಸಾಂಕ್ರಾಮಿಕ ರೋಗದ ವಿರುದ್ಧ ಎರಡನೇ ಅಲೆಯಲ್ಲಿ ಸಹಾಯ ಮಾಡಲು ಎರಡು ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.

4 / 5
ಕೆಲವು ದಿನಗಳ ಹಿಂದೆ ಈ ಸಹಾಯವನ್ನು ಘೋಷಿಸುವಾಗ, ಕೊಹ್ಲಿ, ನಮ್ಮ ದೇಶವು ಈ ಸಮಯದಲ್ಲಿ ಕಠಿಣ ಹಂತವನ್ನು ಎದುರಿಸುತ್ತಿದೆ. ನಮ್ಮ ದೇಶವು ನಮ್ಮೆಲ್ಲರನ್ನೂ ಒಂದುಗೂಡಿಸಬೇಕು ಮತ್ತು ಹೆಚ್ಚು ಹೆಚ್ಚು ಜನರ ಪ್ರಾಣವನ್ನು ಉಳಿಸಬೇಕಾಗಿದೆ ಎಂದಿದ್ದರು.

ಕೆಲವು ದಿನಗಳ ಹಿಂದೆ ಈ ಸಹಾಯವನ್ನು ಘೋಷಿಸುವಾಗ, ಕೊಹ್ಲಿ, ನಮ್ಮ ದೇಶವು ಈ ಸಮಯದಲ್ಲಿ ಕಠಿಣ ಹಂತವನ್ನು ಎದುರಿಸುತ್ತಿದೆ. ನಮ್ಮ ದೇಶವು ನಮ್ಮೆಲ್ಲರನ್ನೂ ಒಂದುಗೂಡಿಸಬೇಕು ಮತ್ತು ಹೆಚ್ಚು ಹೆಚ್ಚು ಜನರ ಪ್ರಾಣವನ್ನು ಉಳಿಸಬೇಕಾಗಿದೆ ಎಂದಿದ್ದರು.

5 / 5
Follow us
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ