AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 100ನೇ ಟೆಸ್ಟ್​ಗೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ: ವೈರಲ್ ಆಗುತ್ತಿದೆ ಪ್ಯಾಕ್ಟೀಸ್ ಫೋಟೋಗಳು

IND vs SL Test: ವಿರಾಟ್ ಕೊಹ್ಲಿಗೆ ಇದು 100 ನೇ ಟೆಸ್ಟ್ ಪಂದ್ಯ. ಹೀಗಾಗಿ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿದೆ. ಅಲ್ಲದೆ, ಕಳೆದ ಎರಡು ವರ್ಷಗಳಿಂದ ಕೊಹ್ಲಿ ಶತಕ ದಾಖಲಿಸಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಾದರೂ ಸಿಡಿಯಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.

Vinay Bhat
|

Updated on:Mar 01, 2022 | 10:15 AM

Share
ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್ಸ್ವೀಪ್ ಮಾಡಿ ಮೆರೆದಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಮಾರ್ಚ್ 4 ರಿಂದ ಮೊಹಾಲಿಯಲ್ಲಿ ಮೊದಲ ಟೆಸ್ಟ್ ಕದನ ಆರಂಭವಾಗಲಿದೆ. ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಅಭ್ಯಶ ಶುರು ಮಾಡಿದ್ದಾರೆ.

1 / 4
ಕೊಹ್ಲಿಗೆ ಇದು 100 ನೇ ಟೆಸ್ಟ್ ಪಂದ್ಯ. ಹೀಗಾಗಿ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿದೆ. ಅಲ್ಲದೆ, ಕಳೆದ ಎರಡು ವರ್ಷಗಳಿಂದ ಕೊಹ್ಲಿ ಶತಕ ದಾಖಲಿಸಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಾದರೂ ಸಿಡಿಯಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.

2 / 4
ವಿರಾಟ್ ಕೊಹ್ಲಿ ಈಗಾಗಲೇ ಮೊಹಾಲಿ ಕ್ರೀಡಾಂಗಣವನ್ನು ತಲುಪಿದ್ದು, ತಮ್ಮ ನೂರನೇ ಟೆಸ್ಟ್ ಪಂದ್ಯಕ್ಕಾಗಿ ನೆಟ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅತ್ತ ರೋಹಿತ್ ಶರ್ಮಾ ಮತ್ತು ಭಾರತ ತಂಡದ ಇತರೆ ಆಟಗಾರರು ಇಂದು ( ಫೆಬ್ರವರಿ 28 ) ಮೊಹಾಲಿ ತಲುಪಿದ್ದು ಮಂಗಳವಾರದಿಂದ ಅಭ್ಯಾಸಕ್ಕಾಗಿ ಮೈದಾನಕ್ಕಿಳಿಯಲಿದ್ದಾರೆ.

3 / 4
ಭಾರತ ತಂಡ:  ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್ನೆಸ್ ಆಧಾರದ ಮೇಲೆ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್, ಜೆ ಬುಮ್ರಾ, ಎಂ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

4 / 4

Published On - 9:40 am, Tue, 1 March 22

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ