AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 100ನೇ ಟೆಸ್ಟ್​ಗೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ: ವೈರಲ್ ಆಗುತ್ತಿದೆ ಪ್ಯಾಕ್ಟೀಸ್ ಫೋಟೋಗಳು

IND vs SL Test: ವಿರಾಟ್ ಕೊಹ್ಲಿಗೆ ಇದು 100 ನೇ ಟೆಸ್ಟ್ ಪಂದ್ಯ. ಹೀಗಾಗಿ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿದೆ. ಅಲ್ಲದೆ, ಕಳೆದ ಎರಡು ವರ್ಷಗಳಿಂದ ಕೊಹ್ಲಿ ಶತಕ ದಾಖಲಿಸಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಾದರೂ ಸಿಡಿಯಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.

Vinay Bhat
|

Updated on:Mar 01, 2022 | 10:15 AM

Share
ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್ಸ್ವೀಪ್ ಮಾಡಿ ಮೆರೆದಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಮಾರ್ಚ್ 4 ರಿಂದ ಮೊಹಾಲಿಯಲ್ಲಿ ಮೊದಲ ಟೆಸ್ಟ್ ಕದನ ಆರಂಭವಾಗಲಿದೆ. ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಅಭ್ಯಶ ಶುರು ಮಾಡಿದ್ದಾರೆ.

1 / 4
ಕೊಹ್ಲಿಗೆ ಇದು 100 ನೇ ಟೆಸ್ಟ್ ಪಂದ್ಯ. ಹೀಗಾಗಿ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿದೆ. ಅಲ್ಲದೆ, ಕಳೆದ ಎರಡು ವರ್ಷಗಳಿಂದ ಕೊಹ್ಲಿ ಶತಕ ದಾಖಲಿಸಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಾದರೂ ಸಿಡಿಯಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.

2 / 4
ವಿರಾಟ್ ಕೊಹ್ಲಿ ಈಗಾಗಲೇ ಮೊಹಾಲಿ ಕ್ರೀಡಾಂಗಣವನ್ನು ತಲುಪಿದ್ದು, ತಮ್ಮ ನೂರನೇ ಟೆಸ್ಟ್ ಪಂದ್ಯಕ್ಕಾಗಿ ನೆಟ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅತ್ತ ರೋಹಿತ್ ಶರ್ಮಾ ಮತ್ತು ಭಾರತ ತಂಡದ ಇತರೆ ಆಟಗಾರರು ಇಂದು ( ಫೆಬ್ರವರಿ 28 ) ಮೊಹಾಲಿ ತಲುಪಿದ್ದು ಮಂಗಳವಾರದಿಂದ ಅಭ್ಯಾಸಕ್ಕಾಗಿ ಮೈದಾನಕ್ಕಿಳಿಯಲಿದ್ದಾರೆ.

3 / 4
ಭಾರತ ತಂಡ:  ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್ನೆಸ್ ಆಧಾರದ ಮೇಲೆ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್, ಜೆ ಬುಮ್ರಾ, ಎಂ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

4 / 4

Published On - 9:40 am, Tue, 1 March 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ