AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 100ನೇ ಟೆಸ್ಟ್​ಗೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ: ವೈರಲ್ ಆಗುತ್ತಿದೆ ಪ್ಯಾಕ್ಟೀಸ್ ಫೋಟೋಗಳು

IND vs SL Test: ವಿರಾಟ್ ಕೊಹ್ಲಿಗೆ ಇದು 100 ನೇ ಟೆಸ್ಟ್ ಪಂದ್ಯ. ಹೀಗಾಗಿ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿದೆ. ಅಲ್ಲದೆ, ಕಳೆದ ಎರಡು ವರ್ಷಗಳಿಂದ ಕೊಹ್ಲಿ ಶತಕ ದಾಖಲಿಸಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಾದರೂ ಸಿಡಿಯಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.

Vinay Bhat
|

Updated on:Mar 01, 2022 | 10:15 AM

Share
ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್ಸ್ವೀಪ್ ಮಾಡಿ ಮೆರೆದಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಮಾರ್ಚ್ 4 ರಿಂದ ಮೊಹಾಲಿಯಲ್ಲಿ ಮೊದಲ ಟೆಸ್ಟ್ ಕದನ ಆರಂಭವಾಗಲಿದೆ. ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಅಭ್ಯಶ ಶುರು ಮಾಡಿದ್ದಾರೆ.

1 / 4
ಕೊಹ್ಲಿಗೆ ಇದು 100 ನೇ ಟೆಸ್ಟ್ ಪಂದ್ಯ. ಹೀಗಾಗಿ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿದೆ. ಅಲ್ಲದೆ, ಕಳೆದ ಎರಡು ವರ್ಷಗಳಿಂದ ಕೊಹ್ಲಿ ಶತಕ ದಾಖಲಿಸಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಾದರೂ ಸಿಡಿಯಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.

2 / 4
ವಿರಾಟ್ ಕೊಹ್ಲಿ ಈಗಾಗಲೇ ಮೊಹಾಲಿ ಕ್ರೀಡಾಂಗಣವನ್ನು ತಲುಪಿದ್ದು, ತಮ್ಮ ನೂರನೇ ಟೆಸ್ಟ್ ಪಂದ್ಯಕ್ಕಾಗಿ ನೆಟ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅತ್ತ ರೋಹಿತ್ ಶರ್ಮಾ ಮತ್ತು ಭಾರತ ತಂಡದ ಇತರೆ ಆಟಗಾರರು ಇಂದು ( ಫೆಬ್ರವರಿ 28 ) ಮೊಹಾಲಿ ತಲುಪಿದ್ದು ಮಂಗಳವಾರದಿಂದ ಅಭ್ಯಾಸಕ್ಕಾಗಿ ಮೈದಾನಕ್ಕಿಳಿಯಲಿದ್ದಾರೆ.

3 / 4
ಭಾರತ ತಂಡ:  ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್ನೆಸ್ ಆಧಾರದ ಮೇಲೆ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್, ಜೆ ಬುಮ್ರಾ, ಎಂ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

4 / 4

Published On - 9:40 am, Tue, 1 March 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ