Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು 18ಕೆ ಮ್ಯಾರಥಾನ್​ಗೆ ಚಾಲನೆ: ನಮಸ್ಕಾರ ಬೆಂಗಳೂರು ಎಂದ ವಿರಾಟ್ ಕೊಹ್ಲಿ, ಇಲ್ಲಿದೆ ಫೋಟೋ ಝಲಕ್​

Bangalore 18K Marathon: ಬೆಂಗಳೂರಿನಲ್ಲಿ ನಡೆದ 18ಕೆ ಮ್ಯಾರಥಾನ್​ಗೆ ವಿರಾಟ್ ಕೊಹ್ಲಿ ಚಾಲನೆ ಕೊಟ್ಟರು.

ಆಯೇಷಾ ಬಾನು
| Updated By: Vinay Bhat

Updated on:Mar 26, 2023 | 8:16 AM

ಬೆಂಗಳೂರಿನ ಹೊಸಕೆರೆಹಳ್ಳಿ ಟೋಲ್​ ಬಳಿ 18ಕೆ ಮ್ಯಾರಥಾನ್ ನಡೆದಿದೆ. ಇದಕ್ಕೆ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು.

ಬೆಂಗಳೂರಿನ ಹೊಸಕೆರೆಹಳ್ಳಿ ಟೋಲ್​ ಬಳಿ 18ಕೆ ಮ್ಯಾರಥಾನ್ ನಡೆದಿದೆ. ಇದಕ್ಕೆ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು.

1 / 6
ಬೆಂಗಳೂರು 18ಕೆ ಮ್ಯಾರಥಾನ್​ಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು. 18 ಕಿಲೋಮೀಟರ್,​​ 10 ಕಿ.ಮೀ. ಮತ್ತು 5 ಕಿ.ಮೀ. ಓಟಕ್ಕೆ ಚಾಲನೆ ನೀಡಲಾಯಿತು.

ಬೆಂಗಳೂರು 18ಕೆ ಮ್ಯಾರಥಾನ್​ಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು. 18 ಕಿಲೋಮೀಟರ್,​​ 10 ಕಿ.ಮೀ. ಮತ್ತು 5 ಕಿ.ಮೀ. ಓಟಕ್ಕೆ ಚಾಲನೆ ನೀಡಲಾಯಿತು.

2 / 6
ಹೊಸಕೆರೆಹಳ್ಳಿ ಟೋಲ್​ ಬಳಿ ಸಿದ್ಧವಾಗಿದ್ದ ವೇದಿಕೆ ಮೇಲೆ ಪ್ಲಾಗ್ ಆಫ್ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಹೊಸಕೆರೆಹಳ್ಳಿ ಟೋಲ್​ ಬಳಿ ಸಿದ್ಧವಾಗಿದ್ದ ವೇದಿಕೆ ಮೇಲೆ ಪ್ಲಾಗ್ ಆಫ್ ಮಾಡುವ ಮೂಲಕ ಚಾಲನೆ ನೀಡಲಾಯಿತು.

3 / 6
ನಮಸ್ಕಾರ ಬೆಂಗಳೂರು ಎಂದು ಮಾತು ಪ್ರಾರಂಭಿಸಿದ ವಿರಾಟ್ ಕೊಹ್ಲಿ, ಇಷ್ಟು ಜನ ಸೇರಿರೋದು ನೋಡಿದ್ರೆ ತುಂಬಾ ಖುಷಿಯಾಗುತ್ತೆ. ಎಲ್ಲರಿಗೂ ಆಲ್ ದಿ ಬೆಸ್ಟ್ ಎಂದರು.

ನಮಸ್ಕಾರ ಬೆಂಗಳೂರು ಎಂದು ಮಾತು ಪ್ರಾರಂಭಿಸಿದ ವಿರಾಟ್ ಕೊಹ್ಲಿ, ಇಷ್ಟು ಜನ ಸೇರಿರೋದು ನೋಡಿದ್ರೆ ತುಂಬಾ ಖುಷಿಯಾಗುತ್ತೆ. ಎಲ್ಲರಿಗೂ ಆಲ್ ದಿ ಬೆಸ್ಟ್ ಎಂದರು.

4 / 6
ವಿರಾಟ್ ಕೊಹ್ಲಿ ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಕೊಹ್ಲಿ ಆಗಮಿಸುತ್ತಿದ್ದಂತೆ ಆಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ವಿರಾಟ್ ಕೊಹ್ಲಿ ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಕೊಹ್ಲಿ ಆಗಮಿಸುತ್ತಿದ್ದಂತೆ ಆಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

5 / 6
ಬೆಂಗಳೂರು 18ಕೆ ಮ್ಯಾರಥಾನ್​ನಲ್ಲಿ ನೂರಾರು ಜನ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಬೆಂಗಳೂರು 18ಕೆ ಮ್ಯಾರಥಾನ್​ನಲ್ಲಿ ನೂರಾರು ಜನ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

6 / 6

Published On - 7:43 am, Sun, 26 March 23

Follow us
ಸಿದ್ದರಾಮಯ್ಯ ರಾಜ್ಯ ತಾಲಿಬಾನೀ ಸರ್ಕಾರದ ಮುಖ್ಯಸ್ಥರಾಗಿದ್ದಾರೆ: ಪ್ರತಾಪ್
ಸಿದ್ದರಾಮಯ್ಯ ರಾಜ್ಯ ತಾಲಿಬಾನೀ ಸರ್ಕಾರದ ಮುಖ್ಯಸ್ಥರಾಗಿದ್ದಾರೆ: ಪ್ರತಾಪ್
ವೈದ್ಯೆ ನೀರುಪಾಲು.. 20 ಅಡಿ ಎತ್ತರದಿಂದ ಜಿಗಿದ ಭಯಾನಕ ದೃಶ್ಯ!
ವೈದ್ಯೆ ನೀರುಪಾಲು.. 20 ಅಡಿ ಎತ್ತರದಿಂದ ಜಿಗಿದ ಭಯಾನಕ ದೃಶ್ಯ!
ನಾನು ಖರೀದಿಸಿರುವ ಜಮೀನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿಲ್ಲ: ಕುಮಾರಸ್ವಾಮಿ
ನಾನು ಖರೀದಿಸಿರುವ ಜಮೀನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿಲ್ಲ: ಕುಮಾರಸ್ವಾಮಿ
ಮೆಟ್ರೋ ದರ ಏರಿಕೆಗೆ: ರಹಸ್ಯ ಬಹಿರಂಗಪಡಿಸಿದ ಶೋಭಾ ಕರಂದ್ಲಾಜೆ
ಮೆಟ್ರೋ ದರ ಏರಿಕೆಗೆ: ರಹಸ್ಯ ಬಹಿರಂಗಪಡಿಸಿದ ಶೋಭಾ ಕರಂದ್ಲಾಜೆ
ಸೊಸೆಯ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ವೈದ್ಯ
ಸೊಸೆಯ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ವೈದ್ಯ
ದೆಹಲಿಯಲ್ಲಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದ ಜನ
ದೆಹಲಿಯಲ್ಲಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದ ಜನ
ಚಾಮರಾಜನಗರ: ಒಂಟಿ ಸಲಗದ ಮುಂದೆ ನಿಂತು ಪ್ರವಾಸಿಗರ ಹುಚ್ಚಾಟ
ಚಾಮರಾಜನಗರ: ಒಂಟಿ ಸಲಗದ ಮುಂದೆ ನಿಂತು ಪ್ರವಾಸಿಗರ ಹುಚ್ಚಾಟ
ಗ್ಯಾರಂಟಿ ಸ್ಕೀಮ್​ ಹಣ ಶೀಘ್ರದಲ್ಲೇ ಫಲಾನುಭವಿಗಳಿಗೆ ನೀಡಲಾಗುವುದು: ಯತೀಂದ್ರ
ಗ್ಯಾರಂಟಿ ಸ್ಕೀಮ್​ ಹಣ ಶೀಘ್ರದಲ್ಲೇ ಫಲಾನುಭವಿಗಳಿಗೆ ನೀಡಲಾಗುವುದು: ಯತೀಂದ್ರ
ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ
ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ