AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು 18ಕೆ ಮ್ಯಾರಥಾನ್​ಗೆ ಚಾಲನೆ: ನಮಸ್ಕಾರ ಬೆಂಗಳೂರು ಎಂದ ವಿರಾಟ್ ಕೊಹ್ಲಿ, ಇಲ್ಲಿದೆ ಫೋಟೋ ಝಲಕ್​

Bangalore 18K Marathon: ಬೆಂಗಳೂರಿನಲ್ಲಿ ನಡೆದ 18ಕೆ ಮ್ಯಾರಥಾನ್​ಗೆ ವಿರಾಟ್ ಕೊಹ್ಲಿ ಚಾಲನೆ ಕೊಟ್ಟರು.

ಆಯೇಷಾ ಬಾನು
| Updated By: Vinay Bhat

Updated on:Mar 26, 2023 | 8:16 AM

ಬೆಂಗಳೂರಿನ ಹೊಸಕೆರೆಹಳ್ಳಿ ಟೋಲ್​ ಬಳಿ 18ಕೆ ಮ್ಯಾರಥಾನ್ ನಡೆದಿದೆ. ಇದಕ್ಕೆ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು.

ಬೆಂಗಳೂರಿನ ಹೊಸಕೆರೆಹಳ್ಳಿ ಟೋಲ್​ ಬಳಿ 18ಕೆ ಮ್ಯಾರಥಾನ್ ನಡೆದಿದೆ. ಇದಕ್ಕೆ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು.

1 / 6
ಬೆಂಗಳೂರು 18ಕೆ ಮ್ಯಾರಥಾನ್​ಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು. 18 ಕಿಲೋಮೀಟರ್,​​ 10 ಕಿ.ಮೀ. ಮತ್ತು 5 ಕಿ.ಮೀ. ಓಟಕ್ಕೆ ಚಾಲನೆ ನೀಡಲಾಯಿತು.

ಬೆಂಗಳೂರು 18ಕೆ ಮ್ಯಾರಥಾನ್​ಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು. 18 ಕಿಲೋಮೀಟರ್,​​ 10 ಕಿ.ಮೀ. ಮತ್ತು 5 ಕಿ.ಮೀ. ಓಟಕ್ಕೆ ಚಾಲನೆ ನೀಡಲಾಯಿತು.

2 / 6
ಹೊಸಕೆರೆಹಳ್ಳಿ ಟೋಲ್​ ಬಳಿ ಸಿದ್ಧವಾಗಿದ್ದ ವೇದಿಕೆ ಮೇಲೆ ಪ್ಲಾಗ್ ಆಫ್ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಹೊಸಕೆರೆಹಳ್ಳಿ ಟೋಲ್​ ಬಳಿ ಸಿದ್ಧವಾಗಿದ್ದ ವೇದಿಕೆ ಮೇಲೆ ಪ್ಲಾಗ್ ಆಫ್ ಮಾಡುವ ಮೂಲಕ ಚಾಲನೆ ನೀಡಲಾಯಿತು.

3 / 6
ನಮಸ್ಕಾರ ಬೆಂಗಳೂರು ಎಂದು ಮಾತು ಪ್ರಾರಂಭಿಸಿದ ವಿರಾಟ್ ಕೊಹ್ಲಿ, ಇಷ್ಟು ಜನ ಸೇರಿರೋದು ನೋಡಿದ್ರೆ ತುಂಬಾ ಖುಷಿಯಾಗುತ್ತೆ. ಎಲ್ಲರಿಗೂ ಆಲ್ ದಿ ಬೆಸ್ಟ್ ಎಂದರು.

ನಮಸ್ಕಾರ ಬೆಂಗಳೂರು ಎಂದು ಮಾತು ಪ್ರಾರಂಭಿಸಿದ ವಿರಾಟ್ ಕೊಹ್ಲಿ, ಇಷ್ಟು ಜನ ಸೇರಿರೋದು ನೋಡಿದ್ರೆ ತುಂಬಾ ಖುಷಿಯಾಗುತ್ತೆ. ಎಲ್ಲರಿಗೂ ಆಲ್ ದಿ ಬೆಸ್ಟ್ ಎಂದರು.

4 / 6
ವಿರಾಟ್ ಕೊಹ್ಲಿ ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಕೊಹ್ಲಿ ಆಗಮಿಸುತ್ತಿದ್ದಂತೆ ಆಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ವಿರಾಟ್ ಕೊಹ್ಲಿ ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಕೊಹ್ಲಿ ಆಗಮಿಸುತ್ತಿದ್ದಂತೆ ಆಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

5 / 6
ಬೆಂಗಳೂರು 18ಕೆ ಮ್ಯಾರಥಾನ್​ನಲ್ಲಿ ನೂರಾರು ಜನ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಬೆಂಗಳೂರು 18ಕೆ ಮ್ಯಾರಥಾನ್​ನಲ್ಲಿ ನೂರಾರು ಜನ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

6 / 6

Published On - 7:43 am, Sun, 26 March 23

Follow us
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?