ರಕ್ತದಲ್ಲಿ ವಿರಾಟ್ ಕೊಹ್ಲಿ ಚಿತ್ರ ಬಿಡಿಸಿ ಅಭಿಮಾನ ಪ್ರದರ್ಶಿಸಿದ ಚಿತ್ರಕಲಾ ಶಿಕ್ಷಕ; ಇಲ್ಲಿದೆ ಝಲಕ್​

2008 ರಿಂದಲೂ ಆರ್​ಸಿಬಿ ಅಭಿಮಾನಿ ಆಗಿರುವಬಾಗಲಕೋಟೆ ‌ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದ ಶಿವಾನಂದ ಅವರು ವೃತ್ತಿಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ಇದೀಗ ತನ್ನ ರಕ್ತದಿಂದ ಕೊಹ್ಲಿ ಚಿತ್ರವನ್ನ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾನೆ. ಜೊತೆಗೆ ‘ನಾನು ಬಿಡಿಸಿದ ಚಿತ್ರಕಲೆ‌ ಎಲ್ಲ ಕಡೆ ಚಿತ್ರ ಹಂಚುತ್ತಿದ್ದಾರೆ. ಇದನ್ನು ವಿರಾಟ್ ಕೊಹ್ಲಿ ಅವರು ಕೂಡ ನೋಡಲಿ ಎಂದು ಬಯಸುತ್ತೇನೆ ಎಂದು ತಮ್ಮ ಮನದಾಳದ ಮಾತುಗಳನ್ನಾಡಿದ್ದಾರೆ.

|

Updated on: May 21, 2024 | 6:55 PM

ಐಪಿಎಲ್​ ಸೀಸನ್-17 ಇನ್ನೇನು ಮುಗಿಯವ ಹಂತ ತಲುಪಿದೆ. ಅದರಲ್ಲೂ ಸತತ ಆರು ಪಂದ್ಯ ಗೆಲ್ಲುವ ಮೂಲಕ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಪ್ಲೇ ಆಫ್​ ಪ್ರವೇಶಿಸಿದೆ.

ಐಪಿಎಲ್​ ಸೀಸನ್-17 ಇನ್ನೇನು ಮುಗಿಯವ ಹಂತ ತಲುಪಿದೆ. ಅದರಲ್ಲೂ ಸತತ ಆರು ಪಂದ್ಯ ಗೆಲ್ಲುವ ಮೂಲಕ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಪ್ಲೇ ಆಫ್​ ಪ್ರವೇಶಿಸಿದೆ.

1 / 6
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐದು ಬಾರಿ ಟ್ರೋಫಿ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು 27 ರನ್​ಗಳಿಂದ ಸೋಲಿಸಿ ಭರ್ಜರಿ ಜಯದ ಮೂಲಕ ಪ್ಲೇ ಆಫ್​ ಪ್ರವೇಶಿಸಿತು.

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐದು ಬಾರಿ ಟ್ರೋಫಿ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು 27 ರನ್​ಗಳಿಂದ ಸೋಲಿಸಿ ಭರ್ಜರಿ ಜಯದ ಮೂಲಕ ಪ್ಲೇ ಆಫ್​ ಪ್ರವೇಶಿಸಿತು.

2 / 6
ಈ ಹಿನ್ನಲೆ ವಿರಾಟ್ ಕೊಹ್ಲಿ ಅಭಿಮಾನಿ ಕಲಾವಿದನೊಬ್ಬ ತನ್ನ ರಕ್ತದಿಂದ ಕೊಹ್ಲಿ ಚಿತ್ರವನ್ನ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾನೆ.

ಈ ಹಿನ್ನಲೆ ವಿರಾಟ್ ಕೊಹ್ಲಿ ಅಭಿಮಾನಿ ಕಲಾವಿದನೊಬ್ಬ ತನ್ನ ರಕ್ತದಿಂದ ಕೊಹ್ಲಿ ಚಿತ್ರವನ್ನ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾನೆ.

3 / 6
ಬಾಗಲಕೋಟೆ ‌ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದ ಶಿವಾನಂದ ನೀಲನೂರ ಎಂಬುವವರು ಸುಂದರವಾದ ವಿರಾಟ್​ ಕೊಹ್ಲಿ ಚಿತ್ರವನ್ನ ಬಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬಾಗಲಕೋಟೆ ‌ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದ ಶಿವಾನಂದ ನೀಲನೂರ ಎಂಬುವವರು ಸುಂದರವಾದ ವಿರಾಟ್​ ಕೊಹ್ಲಿ ಚಿತ್ರವನ್ನ ಬಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

4 / 6
2008 ರಿಂದಲೂ ಆರ್​ಸಿಬಿ ಅಭಿಮಾನಿ ಆಗಿರುವ ಶಿವಾನಂದ ಅವರು ಮಹಾಲಿಂಗಪುರ ಪಟ್ಟಣದ ಖಾಸಗಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

2008 ರಿಂದಲೂ ಆರ್​ಸಿಬಿ ಅಭಿಮಾನಿ ಆಗಿರುವ ಶಿವಾನಂದ ಅವರು ಮಹಾಲಿಂಗಪುರ ಪಟ್ಟಣದ ಖಾಸಗಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

5 / 6
ಈ ಕುರಿತು ಮಾತನಾಡಿದ ಅವರು , ‘ನಾನು ಬಿಡಿಸಿದ ಚಿತ್ರಕಲೆ‌ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಕಡೆ ಚಿತ್ರ ಹಂಚುತ್ತಿದ್ದಾರೆ. ಇದನ್ನು ವಿರಾಟ್ ಕೊಹ್ಲಿ ಅವರು ಕೂಡ ನೋಡಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಅವರು , ‘ನಾನು ಬಿಡಿಸಿದ ಚಿತ್ರಕಲೆ‌ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಕಡೆ ಚಿತ್ರ ಹಂಚುತ್ತಿದ್ದಾರೆ. ಇದನ್ನು ವಿರಾಟ್ ಕೊಹ್ಲಿ ಅವರು ಕೂಡ ನೋಡಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

6 / 6
Follow us
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ