AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದಲ್ಲಿ ವಿರಾಟ್ ಕೊಹ್ಲಿ ಚಿತ್ರ ಬಿಡಿಸಿ ಅಭಿಮಾನ ಪ್ರದರ್ಶಿಸಿದ ಚಿತ್ರಕಲಾ ಶಿಕ್ಷಕ; ಇಲ್ಲಿದೆ ಝಲಕ್​

2008 ರಿಂದಲೂ ಆರ್​ಸಿಬಿ ಅಭಿಮಾನಿ ಆಗಿರುವಬಾಗಲಕೋಟೆ ‌ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದ ಶಿವಾನಂದ ಅವರು ವೃತ್ತಿಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ಇದೀಗ ತನ್ನ ರಕ್ತದಿಂದ ಕೊಹ್ಲಿ ಚಿತ್ರವನ್ನ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾನೆ. ಜೊತೆಗೆ ‘ನಾನು ಬಿಡಿಸಿದ ಚಿತ್ರಕಲೆ‌ ಎಲ್ಲ ಕಡೆ ಚಿತ್ರ ಹಂಚುತ್ತಿದ್ದಾರೆ. ಇದನ್ನು ವಿರಾಟ್ ಕೊಹ್ಲಿ ಅವರು ಕೂಡ ನೋಡಲಿ ಎಂದು ಬಯಸುತ್ತೇನೆ ಎಂದು ತಮ್ಮ ಮನದಾಳದ ಮಾತುಗಳನ್ನಾಡಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on: May 21, 2024 | 6:55 PM

Share
ಐಪಿಎಲ್​ ಸೀಸನ್-17 ಇನ್ನೇನು ಮುಗಿಯವ ಹಂತ ತಲುಪಿದೆ. ಅದರಲ್ಲೂ ಸತತ ಆರು ಪಂದ್ಯ ಗೆಲ್ಲುವ ಮೂಲಕ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಪ್ಲೇ ಆಫ್​ ಪ್ರವೇಶಿಸಿದೆ.

ಐಪಿಎಲ್​ ಸೀಸನ್-17 ಇನ್ನೇನು ಮುಗಿಯವ ಹಂತ ತಲುಪಿದೆ. ಅದರಲ್ಲೂ ಸತತ ಆರು ಪಂದ್ಯ ಗೆಲ್ಲುವ ಮೂಲಕ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಪ್ಲೇ ಆಫ್​ ಪ್ರವೇಶಿಸಿದೆ.

1 / 6
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐದು ಬಾರಿ ಟ್ರೋಫಿ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು 27 ರನ್​ಗಳಿಂದ ಸೋಲಿಸಿ ಭರ್ಜರಿ ಜಯದ ಮೂಲಕ ಪ್ಲೇ ಆಫ್​ ಪ್ರವೇಶಿಸಿತು.

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐದು ಬಾರಿ ಟ್ರೋಫಿ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು 27 ರನ್​ಗಳಿಂದ ಸೋಲಿಸಿ ಭರ್ಜರಿ ಜಯದ ಮೂಲಕ ಪ್ಲೇ ಆಫ್​ ಪ್ರವೇಶಿಸಿತು.

2 / 6
ಈ ಹಿನ್ನಲೆ ವಿರಾಟ್ ಕೊಹ್ಲಿ ಅಭಿಮಾನಿ ಕಲಾವಿದನೊಬ್ಬ ತನ್ನ ರಕ್ತದಿಂದ ಕೊಹ್ಲಿ ಚಿತ್ರವನ್ನ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾನೆ.

ಈ ಹಿನ್ನಲೆ ವಿರಾಟ್ ಕೊಹ್ಲಿ ಅಭಿಮಾನಿ ಕಲಾವಿದನೊಬ್ಬ ತನ್ನ ರಕ್ತದಿಂದ ಕೊಹ್ಲಿ ಚಿತ್ರವನ್ನ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾನೆ.

3 / 6
ಬಾಗಲಕೋಟೆ ‌ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದ ಶಿವಾನಂದ ನೀಲನೂರ ಎಂಬುವವರು ಸುಂದರವಾದ ವಿರಾಟ್​ ಕೊಹ್ಲಿ ಚಿತ್ರವನ್ನ ಬಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬಾಗಲಕೋಟೆ ‌ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದ ಶಿವಾನಂದ ನೀಲನೂರ ಎಂಬುವವರು ಸುಂದರವಾದ ವಿರಾಟ್​ ಕೊಹ್ಲಿ ಚಿತ್ರವನ್ನ ಬಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

4 / 6
2008 ರಿಂದಲೂ ಆರ್​ಸಿಬಿ ಅಭಿಮಾನಿ ಆಗಿರುವ ಶಿವಾನಂದ ಅವರು ಮಹಾಲಿಂಗಪುರ ಪಟ್ಟಣದ ಖಾಸಗಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

2008 ರಿಂದಲೂ ಆರ್​ಸಿಬಿ ಅಭಿಮಾನಿ ಆಗಿರುವ ಶಿವಾನಂದ ಅವರು ಮಹಾಲಿಂಗಪುರ ಪಟ್ಟಣದ ಖಾಸಗಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

5 / 6
ಈ ಕುರಿತು ಮಾತನಾಡಿದ ಅವರು , ‘ನಾನು ಬಿಡಿಸಿದ ಚಿತ್ರಕಲೆ‌ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಕಡೆ ಚಿತ್ರ ಹಂಚುತ್ತಿದ್ದಾರೆ. ಇದನ್ನು ವಿರಾಟ್ ಕೊಹ್ಲಿ ಅವರು ಕೂಡ ನೋಡಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಅವರು , ‘ನಾನು ಬಿಡಿಸಿದ ಚಿತ್ರಕಲೆ‌ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಕಡೆ ಚಿತ್ರ ಹಂಚುತ್ತಿದ್ದಾರೆ. ಇದನ್ನು ವಿರಾಟ್ ಕೊಹ್ಲಿ ಅವರು ಕೂಡ ನೋಡಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

6 / 6
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್