ರಕ್ತದಲ್ಲಿ ವಿರಾಟ್ ಕೊಹ್ಲಿ ಚಿತ್ರ ಬಿಡಿಸಿ ಅಭಿಮಾನ ಪ್ರದರ್ಶಿಸಿದ ಚಿತ್ರಕಲಾ ಶಿಕ್ಷಕ; ಇಲ್ಲಿದೆ ಝಲಕ್​

2008 ರಿಂದಲೂ ಆರ್​ಸಿಬಿ ಅಭಿಮಾನಿ ಆಗಿರುವಬಾಗಲಕೋಟೆ ‌ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದ ಶಿವಾನಂದ ಅವರು ವೃತ್ತಿಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ಇದೀಗ ತನ್ನ ರಕ್ತದಿಂದ ಕೊಹ್ಲಿ ಚಿತ್ರವನ್ನ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾನೆ. ಜೊತೆಗೆ ‘ನಾನು ಬಿಡಿಸಿದ ಚಿತ್ರಕಲೆ‌ ಎಲ್ಲ ಕಡೆ ಚಿತ್ರ ಹಂಚುತ್ತಿದ್ದಾರೆ. ಇದನ್ನು ವಿರಾಟ್ ಕೊಹ್ಲಿ ಅವರು ಕೂಡ ನೋಡಲಿ ಎಂದು ಬಯಸುತ್ತೇನೆ ಎಂದು ತಮ್ಮ ಮನದಾಳದ ಮಾತುಗಳನ್ನಾಡಿದ್ದಾರೆ.

|

Updated on: May 21, 2024 | 6:55 PM

ಐಪಿಎಲ್​ ಸೀಸನ್-17 ಇನ್ನೇನು ಮುಗಿಯವ ಹಂತ ತಲುಪಿದೆ. ಅದರಲ್ಲೂ ಸತತ ಆರು ಪಂದ್ಯ ಗೆಲ್ಲುವ ಮೂಲಕ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಪ್ಲೇ ಆಫ್​ ಪ್ರವೇಶಿಸಿದೆ.

ಐಪಿಎಲ್​ ಸೀಸನ್-17 ಇನ್ನೇನು ಮುಗಿಯವ ಹಂತ ತಲುಪಿದೆ. ಅದರಲ್ಲೂ ಸತತ ಆರು ಪಂದ್ಯ ಗೆಲ್ಲುವ ಮೂಲಕ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಪ್ಲೇ ಆಫ್​ ಪ್ರವೇಶಿಸಿದೆ.

1 / 6
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐದು ಬಾರಿ ಟ್ರೋಫಿ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು 27 ರನ್​ಗಳಿಂದ ಸೋಲಿಸಿ ಭರ್ಜರಿ ಜಯದ ಮೂಲಕ ಪ್ಲೇ ಆಫ್​ ಪ್ರವೇಶಿಸಿತು.

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐದು ಬಾರಿ ಟ್ರೋಫಿ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು 27 ರನ್​ಗಳಿಂದ ಸೋಲಿಸಿ ಭರ್ಜರಿ ಜಯದ ಮೂಲಕ ಪ್ಲೇ ಆಫ್​ ಪ್ರವೇಶಿಸಿತು.

2 / 6
ಈ ಹಿನ್ನಲೆ ವಿರಾಟ್ ಕೊಹ್ಲಿ ಅಭಿಮಾನಿ ಕಲಾವಿದನೊಬ್ಬ ತನ್ನ ರಕ್ತದಿಂದ ಕೊಹ್ಲಿ ಚಿತ್ರವನ್ನ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾನೆ.

ಈ ಹಿನ್ನಲೆ ವಿರಾಟ್ ಕೊಹ್ಲಿ ಅಭಿಮಾನಿ ಕಲಾವಿದನೊಬ್ಬ ತನ್ನ ರಕ್ತದಿಂದ ಕೊಹ್ಲಿ ಚಿತ್ರವನ್ನ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾನೆ.

3 / 6
ಬಾಗಲಕೋಟೆ ‌ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದ ಶಿವಾನಂದ ನೀಲನೂರ ಎಂಬುವವರು ಸುಂದರವಾದ ವಿರಾಟ್​ ಕೊಹ್ಲಿ ಚಿತ್ರವನ್ನ ಬಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬಾಗಲಕೋಟೆ ‌ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದ ಶಿವಾನಂದ ನೀಲನೂರ ಎಂಬುವವರು ಸುಂದರವಾದ ವಿರಾಟ್​ ಕೊಹ್ಲಿ ಚಿತ್ರವನ್ನ ಬಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

4 / 6
2008 ರಿಂದಲೂ ಆರ್​ಸಿಬಿ ಅಭಿಮಾನಿ ಆಗಿರುವ ಶಿವಾನಂದ ಅವರು ಮಹಾಲಿಂಗಪುರ ಪಟ್ಟಣದ ಖಾಸಗಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

2008 ರಿಂದಲೂ ಆರ್​ಸಿಬಿ ಅಭಿಮಾನಿ ಆಗಿರುವ ಶಿವಾನಂದ ಅವರು ಮಹಾಲಿಂಗಪುರ ಪಟ್ಟಣದ ಖಾಸಗಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ.

5 / 6
ಈ ಕುರಿತು ಮಾತನಾಡಿದ ಅವರು , ‘ನಾನು ಬಿಡಿಸಿದ ಚಿತ್ರಕಲೆ‌ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಕಡೆ ಚಿತ್ರ ಹಂಚುತ್ತಿದ್ದಾರೆ. ಇದನ್ನು ವಿರಾಟ್ ಕೊಹ್ಲಿ ಅವರು ಕೂಡ ನೋಡಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಅವರು , ‘ನಾನು ಬಿಡಿಸಿದ ಚಿತ್ರಕಲೆ‌ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಕಡೆ ಚಿತ್ರ ಹಂಚುತ್ತಿದ್ದಾರೆ. ಇದನ್ನು ವಿರಾಟ್ ಕೊಹ್ಲಿ ಅವರು ಕೂಡ ನೋಡಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

6 / 6
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್