AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನಿಮ್ಮ ಸ್ಮಾರ್ಟ್​ಫೋನ್​ಗೆ ವೈರಸ್ ಅಟ್ಯಾಕ್ ಆಗದಿರಲು ಈ ಸಲಹೆ ತಪ್ಪದೆ ಪಾಲಿಸಿ

Smartphone Tips: ಕೆಲವು ಬಾರಿ ನಮ್ಮದೇ ಆದ ಕೆಲವು ತಪ್ಪುಗಳಿಂದಾಗಿ ತೊಂದರೆ ಉಂಟಾಗುತ್ತದೆ. ಇದರಲ್ಲಿ ವೈರಸ್‌ ಅಟ್ಯಾಕ್ ಕೂಡ ಒಂದು. ನಾವು ಮಾಡುವ ಕೆಲವು ಸಣ್ಣ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ಸ್ಮಾರ್ಟ್‌ಫೋನ್‌ಗೆ ವೈರಸ್‌ಗಳು ಪ್ರವೇಶಿಸುವ ಐದು ವಿಧಾನಗಳ ಕುರಿತು ನಾವು ಇಂದು ನಿಮಗೆ ಮಾಹಿತಿಯನ್ನು ನೀಡಲಿದ್ದೇವೆ.

Vinay Bhat
|

Updated on: Jan 19, 2024 | 6:55 AM

Share
ನಿಮ್ಮ ಮೊಬೈಲ್‌ನಲ್ಲಿ ವೈರಸ್ ಇದ್ದರೆ, ನೀವು ಆ್ಯಂಟಿ ವೈರಸ್ ಸಹಾಯದಿಂದ ಆ ವೈರಸ್ ಅನ್ನು ತೆಗೆದುಹಾಕಬಹುದು. ಕೆಳಗೆ ತಿಳಿಸಲಾದ ಈ ಐದು ತಪ್ಪುಗಳಿಂದ ದೂರವಿದ್ದರೆ ನಿಮ್ಮ ಫೋನ್ ಅನ್ನು ವೈರಸ್‌ಗಳಿಂದ ಕಾಪಾಡಿಕೊಳ್ಳಬಹುದು.

ನಿಮ್ಮ ಮೊಬೈಲ್‌ನಲ್ಲಿ ವೈರಸ್ ಇದ್ದರೆ, ನೀವು ಆ್ಯಂಟಿ ವೈರಸ್ ಸಹಾಯದಿಂದ ಆ ವೈರಸ್ ಅನ್ನು ತೆಗೆದುಹಾಕಬಹುದು. ಕೆಳಗೆ ತಿಳಿಸಲಾದ ಈ ಐದು ತಪ್ಪುಗಳಿಂದ ದೂರವಿದ್ದರೆ ನಿಮ್ಮ ಫೋನ್ ಅನ್ನು ವೈರಸ್‌ಗಳಿಂದ ಕಾಪಾಡಿಕೊಳ್ಳಬಹುದು.

1 / 6
ಹೆಚ್ಚಿನವರು ಕೆಲವೊಮ್ಮೆ ಅಪರಿಚಿತ ಲಿಂಕ್ ಅನ್ನು ಕ್ಲಿಕ್ ಮಾಡುತ್ತಾರೆ. ಈ ತಪ್ಪು ದೊಡ್ಡ ತೊಂದರೆಗೆ ಕಾರಣವಾಗಬಹುದು. ಇಂತಹ ಕೆಲವು ಲಿಂಕ್ ಅಪಾಯಕಾರಿಯಾಗಿರುತ್ತದೆ. ಈ ಲಿಂಕ್‌ಗಳು ನಿಮ್ಮ ಸ್ಮಾರ್ಟ್​ಫೋನ್​ಗಳ ಒಳಗೆ ವೈರಸ್‌ಗಳನ್ನು ಸ್ಥಾಪಿಸಬಹುದು. ಆದ್ದರಿಂದ ಮುಂದಿನ ಬಾರಿ ತಪ್ಪಿಯೂ ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.

ಹೆಚ್ಚಿನವರು ಕೆಲವೊಮ್ಮೆ ಅಪರಿಚಿತ ಲಿಂಕ್ ಅನ್ನು ಕ್ಲಿಕ್ ಮಾಡುತ್ತಾರೆ. ಈ ತಪ್ಪು ದೊಡ್ಡ ತೊಂದರೆಗೆ ಕಾರಣವಾಗಬಹುದು. ಇಂತಹ ಕೆಲವು ಲಿಂಕ್ ಅಪಾಯಕಾರಿಯಾಗಿರುತ್ತದೆ. ಈ ಲಿಂಕ್‌ಗಳು ನಿಮ್ಮ ಸ್ಮಾರ್ಟ್​ಫೋನ್​ಗಳ ಒಳಗೆ ವೈರಸ್‌ಗಳನ್ನು ಸ್ಥಾಪಿಸಬಹುದು. ಆದ್ದರಿಂದ ಮುಂದಿನ ಬಾರಿ ತಪ್ಪಿಯೂ ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.

2 / 6
ಅಂತೆಯೆ ನೀವು ಯಾವುದೇ ಅಪರಿಚಿತ ಇಮೇಲ್, ಮೆಸೇಜ್ ಸ್ವೀಕರಿಸಿದರೆ ಅಥವಾ ಯಾವುದೇ ವ್ಯಕ್ತಿಯು ವಾಟ್ಸ್​ಆ್ಯಪ್​ನಲ್ಲಿ ಲಿಂಕ್ ಅನ್ನು ಹಂಚಿಕೊಂಡರೆ, ಇದೇನು ಎಂದು ನೋಡುವ ಕುತೂಹಲದಲ್ಲಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ತೆರೆಯದಿರಿ. ಈಗೀಗ ಈರೀತಿಯ ಫೇಕ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ.

ಅಂತೆಯೆ ನೀವು ಯಾವುದೇ ಅಪರಿಚಿತ ಇಮೇಲ್, ಮೆಸೇಜ್ ಸ್ವೀಕರಿಸಿದರೆ ಅಥವಾ ಯಾವುದೇ ವ್ಯಕ್ತಿಯು ವಾಟ್ಸ್​ಆ್ಯಪ್​ನಲ್ಲಿ ಲಿಂಕ್ ಅನ್ನು ಹಂಚಿಕೊಂಡರೆ, ಇದೇನು ಎಂದು ನೋಡುವ ಕುತೂಹಲದಲ್ಲಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ತೆರೆಯದಿರಿ. ಈಗೀಗ ಈರೀತಿಯ ಫೇಕ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ.

3 / 6
ಯಾವುದೇ ಅನುಮಾನಾಸ್ಪದ ವೆಬ್​ಸೈಟ್‌ಗೆ ಭೇಟಿ ನೀಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಫೋನಿಗೆ ವೈರಸ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಸೈಟ್‌ಗೆ ಭೇಟಿ ನೀಡಿದ ನಂತರ, ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಮ್ಮ ಮೊಬೈಲ್​ಗೆ ವೈರಸ್ ಬರಬಹುದು.

ಯಾವುದೇ ಅನುಮಾನಾಸ್ಪದ ವೆಬ್​ಸೈಟ್‌ಗೆ ಭೇಟಿ ನೀಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಫೋನಿಗೆ ವೈರಸ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಸೈಟ್‌ಗೆ ಭೇಟಿ ನೀಡಿದ ನಂತರ, ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಮ್ಮ ಮೊಬೈಲ್​ಗೆ ವೈರಸ್ ಬರಬಹುದು.

4 / 6
ಆಂಡ್ರಾಯ್ಡ್ ಸ್ಮಾರ್ಟ್​ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಐಫೋನ್​ನಲ್ಲಿ ಆ್ಯಪ್ ಸ್ಟೋರ್ ಇದೆ. ಇವುಗಳಲ್ಲಿ ಕೆಲವು ಫೇಕ್ ಆ್ಯಪ್​ಗಳು ಇರುತ್ತವೆ. ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಷನ್ ಅನ್ನು ಇನ್​ಸ್ಟಾಲ್ ಮಾಡುವ ಮೊದಲು ಎರಡು ಬಾರಿ ಪರಿಶೀಲಿಸಿ. ಆ ಆ್ಯಪ್​ನ ಹಿನ್ನಲೆ ಬಗ್ಗೆ ತಿಳಿದುಕೊಂಡು ಮುಂದುವರೆಯಿರಿ.

ಆಂಡ್ರಾಯ್ಡ್ ಸ್ಮಾರ್ಟ್​ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಐಫೋನ್​ನಲ್ಲಿ ಆ್ಯಪ್ ಸ್ಟೋರ್ ಇದೆ. ಇವುಗಳಲ್ಲಿ ಕೆಲವು ಫೇಕ್ ಆ್ಯಪ್​ಗಳು ಇರುತ್ತವೆ. ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಷನ್ ಅನ್ನು ಇನ್​ಸ್ಟಾಲ್ ಮಾಡುವ ಮೊದಲು ಎರಡು ಬಾರಿ ಪರಿಶೀಲಿಸಿ. ಆ ಆ್ಯಪ್​ನ ಹಿನ್ನಲೆ ಬಗ್ಗೆ ತಿಳಿದುಕೊಂಡು ಮುಂದುವರೆಯಿರಿ.

5 / 6
ಇಂದು ಹೋಟೆಲ್ ಅಥವಾ ರೆಸ್ಟೋರೆಂಟ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಉಚಿತ ವೈ-ಫೈ ಲಭ್ಯವಿರುತ್ತದೆ. ಹಾಗಂತ ಇದನ್ನು ಬಳಸಿದರೆ ನಿಮಗೆ ದುಬಾರಿಯಾಗಬಹುದು. ನಿಮ್ಮ ಸ್ಮಾರ್ಟ್​ಫೋನ್ ಉಚಿತ ವೈ-ಫೈಗೆ ಸಂಪರ್ಕಿಸಿದ ತಕ್ಷಣ, ವೈರಸ್‌ಗಳು ಪ್ರವೇಶಿಸುವ ಅಪಾಯವು ಹೆಚ್ಚಿರುತ್ತದೆ. ಇವುಗಳ ಬಗ್ಗೆ ಎಚ್ಚರ ವಹಿಸಿ.

ಇಂದು ಹೋಟೆಲ್ ಅಥವಾ ರೆಸ್ಟೋರೆಂಟ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಉಚಿತ ವೈ-ಫೈ ಲಭ್ಯವಿರುತ್ತದೆ. ಹಾಗಂತ ಇದನ್ನು ಬಳಸಿದರೆ ನಿಮಗೆ ದುಬಾರಿಯಾಗಬಹುದು. ನಿಮ್ಮ ಸ್ಮಾರ್ಟ್​ಫೋನ್ ಉಚಿತ ವೈ-ಫೈಗೆ ಸಂಪರ್ಕಿಸಿದ ತಕ್ಷಣ, ವೈರಸ್‌ಗಳು ಪ್ರವೇಶಿಸುವ ಅಪಾಯವು ಹೆಚ್ಚಿರುತ್ತದೆ. ಇವುಗಳ ಬಗ್ಗೆ ಎಚ್ಚರ ವಹಿಸಿ.

6 / 6
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ