AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಾಯಿ ಧನ್ಷಿಕಾ ಜೊತೆಗೆ ತಮಿಳು ನಟ ವಿಶಾಲ್ ನಿಶ್ಚಿತಾರ್ಥ: ಚಿತ್ರಗಳು ಇಲ್ಲಿವೆ

Vishal and Sai Dhanushka engagement: ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ಮಂಜುನಾಥ ಸಿ.
|

Updated on:Aug 29, 2025 | 2:32 PM

Share
ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

1 / 5
ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

2 / 5
ಸಾಯಿ ಧನ್ಷಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 5
ಇದೀಗ ವಿಶಾಲ್ ನಟಿ ಸಾಯಿ ಧನ್ಷಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

ಇದೀಗ ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

4 / 5
ವಿಶಾಲ್ ಹಾಗೂ ಸಾಯಿ ಧನ್ಷಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

5 / 5

Published On - 1:06 pm, Fri, 29 August 25

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ