AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಾಯಿ ಧನ್ಷಿಕಾ ಜೊತೆಗೆ ತಮಿಳು ನಟ ವಿಶಾಲ್ ನಿಶ್ಚಿತಾರ್ಥ: ಚಿತ್ರಗಳು ಇಲ್ಲಿವೆ

Vishal and Sai Dhanushka engagement: ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ಮಂಜುನಾಥ ಸಿ.
|

Updated on:Aug 29, 2025 | 2:32 PM

Share
ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

1 / 5
ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

2 / 5
ಸಾಯಿ ಧನ್ಷಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 5
ಇದೀಗ ವಿಶಾಲ್ ನಟಿ ಸಾಯಿ ಧನ್ಷಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

ಇದೀಗ ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

4 / 5
ವಿಶಾಲ್ ಹಾಗೂ ಸಾಯಿ ಧನ್ಷಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

5 / 5

Published On - 1:06 pm, Fri, 29 August 25

Follow Us
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ