AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಾಯಿ ಧನ್ಷಿಕಾ ಜೊತೆಗೆ ತಮಿಳು ನಟ ವಿಶಾಲ್ ನಿಶ್ಚಿತಾರ್ಥ: ಚಿತ್ರಗಳು ಇಲ್ಲಿವೆ

Vishal and Sai Dhanushka engagement: ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ಮಂಜುನಾಥ ಸಿ.
|

Updated on:Aug 29, 2025 | 2:32 PM

Share
ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

1 / 5
ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

2 / 5
ಸಾಯಿ ಧನ್ಷಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 5
ಇದೀಗ ವಿಶಾಲ್ ನಟಿ ಸಾಯಿ ಧನ್ಷಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

ಇದೀಗ ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

4 / 5
ವಿಶಾಲ್ ಹಾಗೂ ಸಾಯಿ ಧನ್ಷಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

5 / 5

Published On - 1:06 pm, Fri, 29 August 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ