AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಾಯಿ ಧನ್ಷಿಕಾ ಜೊತೆಗೆ ತಮಿಳು ನಟ ವಿಶಾಲ್ ನಿಶ್ಚಿತಾರ್ಥ: ಚಿತ್ರಗಳು ಇಲ್ಲಿವೆ

Vishal and Sai Dhanushka engagement: ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ಮಂಜುನಾಥ ಸಿ.
|

Updated on:Aug 29, 2025 | 2:32 PM

Share
ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

1 / 5
ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

2 / 5
ಸಾಯಿ ಧನ್ಷಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 5
ಇದೀಗ ವಿಶಾಲ್ ನಟಿ ಸಾಯಿ ಧನ್ಷಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

ಇದೀಗ ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

4 / 5
ವಿಶಾಲ್ ಹಾಗೂ ಸಾಯಿ ಧನ್ಷಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

5 / 5

Published On - 1:06 pm, Fri, 29 August 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ