AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಾಯಿ ಧನ್ಷಿಕಾ ಜೊತೆಗೆ ತಮಿಳು ನಟ ವಿಶಾಲ್ ನಿಶ್ಚಿತಾರ್ಥ: ಚಿತ್ರಗಳು ಇಲ್ಲಿವೆ

Vishal and Sai Dhanushka engagement: ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ಮಂಜುನಾಥ ಸಿ.
|

Updated on:Aug 29, 2025 | 2:32 PM

Share
ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

1 / 5
ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

2 / 5
ಸಾಯಿ ಧನ್ಷಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 5
ಇದೀಗ ವಿಶಾಲ್ ನಟಿ ಸಾಯಿ ಧನ್ಷಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

ಇದೀಗ ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

4 / 5
ವಿಶಾಲ್ ಹಾಗೂ ಸಾಯಿ ಧನ್ಷಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

5 / 5

Published On - 1:06 pm, Fri, 29 August 25

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK