AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಾಯಿ ಧನ್ಷಿಕಾ ಜೊತೆಗೆ ತಮಿಳು ನಟ ವಿಶಾಲ್ ನಿಶ್ಚಿತಾರ್ಥ: ಚಿತ್ರಗಳು ಇಲ್ಲಿವೆ

Vishal and Sai Dhanushka engagement: ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ಮಂಜುನಾಥ ಸಿ.
|

Updated on:Aug 29, 2025 | 2:32 PM

Share
ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

1 / 5
ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

2 / 5
ಸಾಯಿ ಧನ್ಷಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 5
ಇದೀಗ ವಿಶಾಲ್ ನಟಿ ಸಾಯಿ ಧನ್ಷಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

ಇದೀಗ ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

4 / 5
ವಿಶಾಲ್ ಹಾಗೂ ಸಾಯಿ ಧನ್ಷಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

5 / 5

Published On - 1:06 pm, Fri, 29 August 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು