ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ. ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.
Updated on: Sep 16, 2021 | 9:14 PM
Share

ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.

ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.

ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.

ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
Related Photo Gallery
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ




