ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ. ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.
Updated on: Sep 16, 2021 | 9:14 PM
Share

ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.

ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.

ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.

ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
Related Photo Gallery
468 ದಿನಗಳ ಬಳಿಕ ಸಿಡಿದ ಸೂರ್ಯ
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು




