ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ. ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.
Updated on: Sep 16, 2021 | 9:14 PM
Share

ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.

ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.

ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.

ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
Related Photo Gallery
ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ!
ಇಂದು ಈ ರಾಶಿಯಲ್ಲಿ 'ಗಜಕೇಸರಿ ಯೋಗ': ಯಾರಿಗೆ ಒಲಿಯಲಿದೆ ಅದೃಷ್ಟ?
ಅರ್ಧಶತಕ ವಂಚಿತರಾದರೂ ಆರೆಂಜ್ ಕ್ಯಾಪ್ ಗೆದ್ದ ಕೊಹ್ಲಿ
ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್ಗೆ ಸುಸ್ತು
ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ
ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್ಗೆ ಖಡಕ್ ಎಚ್ಚರಿಕೆ ಸಂದೇಶ
ಬರೋಬ್ಬರಿ 102 ಮೀಟರ್; ಸ್ಟೇಡಿಯಂನಿಂದ ಹೊರ ಹೋದ ಚೆಂಡು
ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ
ಕಾಂಗ್ರೆಸ್ ಹೈಕಮಾಂಡ್ ನಡೆಗೆ ಅಬ್ದುಲ್ ಜಬ್ಬಾರ್ ಕೆಂಡಾಮಂಡಲ




