ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ. ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.
Updated on: Sep 16, 2021 | 9:14 PM
Share

ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.
1 / 6

ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.
2 / 6

ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.
3 / 6

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.
4 / 6

ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.
5 / 6

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
6 / 6
Related Photo Gallery
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ
ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್ಬಾಸ್: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’




