ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ. ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.
Updated on: Sep 16, 2021 | 9:14 PM
Share

ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.
1 / 6

ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.
2 / 6

ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.
3 / 6

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.
4 / 6

ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.
5 / 6

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
6 / 6
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅನ್ಯರ ಭಾವನೆಯ ಜೊತೆ ಆಡುವರು..
'ಜಮ್ಮು ಕಾಶ್ಮೀರ ಭಾರತದ ಪ್ರಮುಖ ಭಾಗ' ಎಂದ ಅಮೆರಿಕಕ್ಕೆ ಪಾಕಿಸ್ತಾನ ಸಮನ್ಸ್!
ಹಿಂದಿನ ಸರ್ಕಾರದ ಭ್ರಷ್ಟಾಚಾರದ ಫೈಲ್ ಬಹಿರಂಗಪಡಿಸುತ್ತೇನೆ;ವಿಜಯ್ ಎಚ್ಚರಿಕೆ
ಹುಬ್ಬಳ್ಳಿ, ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿ:ಪ್ರತಿನಿತ್ಯ ವಿಮಾನ ಸೇವೆ
ಕಾಡಾನೆ-ಮಾನವ ಸಂಘರ್ಷ: 8 ತಿಂಗಳಲ್ಲಿ ಐವರು ಸಾವು; ಮೆಗಾ ಆಪರೇಷನ್ ಶುರು
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ವಿಧಾನ ಪರಿಷತ್ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್ ಘೋಷಣೆ
ತಮಿಳುನಾಡಿಗೆ ಕೆಆರ್ಎಸ್ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?




