ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ. ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.
Updated on: Sep 16, 2021 | 9:14 PM
Share

ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.

ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.

ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.

ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
Related Photo Gallery
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು




