AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ. ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

TV9 Web
| Edited By: |

Updated on: Sep 16, 2021 | 9:14 PM

Share
ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್​ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.

ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್​ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.

1 / 6
ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.

ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.

2 / 6
ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.

ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.

3 / 6
ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.

4 / 6
ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

5 / 6
ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ