AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

Cheapest tourist places: ನೀವು ಮಕ್ಕಳೊಂದಿಗೆ ಪ್ರಯಾಣಿಸಲು ಯೋಚಿಸುತ್ತಿದ್ದೀರಾ, ಆದರೆ ಬಜೆಟ್‌ನಿಂದಾಗಿ ಹೋಗುವ ಬಗ್ಗೆ ಗೊಂದಲವಿದೆ. ಈ ಅತ್ಯುತ್ತಮ ಮತ್ತು ಅಗ್ಗದ ಪ್ರವಾಸಿ ತಾಣಗಳನ್ನು ನೀವು ಅನ್ವೇಷಿಸಬಹುದು.

ಗಂಗಾಧರ​ ಬ. ಸಾಬೋಜಿ
|

Updated on: May 31, 2022 | 7:00 AM

Share
ಕೌಟುಂಬಿಕ ಪ್ರವಾಸಗಳ ವಿಷಯಕ್ಕೆ ಬಂದರೆ, ಬೇಸಿಗೆ ರಜೆ 
ಇದಕ್ಕೆ ಅತ್ಯುತ್ತಮ ಸಮಯ ಎಂದು ಪರಿಗಣಿಸಲಾಗಿದೆ. 
ಜೂನ್‌ನಲ್ಲಿ ಬೇಸಿಗೆ ರಜೆಯಲ್ಲಿ ಕುಟುಂಬದೊಂದಿಗೆ 
ಪ್ರಯಾಣಿಸಲು ನೀವು ಯೋಚಿಸುತ್ತಿದ್ದರೆ, ಈ ಸ್ಥಳಗಳಿಗೆ
 ಭೇಟಿ ನೀಡಬಹುದು.

1 / 5
ಧರ್ಮಶಾಲಾ: ಭಾರತದಲ್ಲಿ ಜೂನ್ ತಿಂಗಳ ಬಿಸಿಲು ಕಾಲ ಇಡೀ 
ದೇಹವನ್ನೇ ನಡುಗಿಸುತ್ತೆ. ಹೆಚ್ಚಿನ ಕುಟುಂಬಗಳು ಈ 
ಸಮಯದಲ್ಲಿ ಪ್ರಯಾಣಕ್ಕಾಗಿ ತಂಪಾದ ಸ್ಥಳಗಳನ್ನು 
ಆಯ್ಕೆಮಾಡಿಕೊಳ್ಳಬಹುದು. ಕಡಿಮೆ ಬಜೆಟ್​ನಲ್ಲಿ 
ಕುಟುಂಬದವರ ಜೊತೆಗೆ ಧರ್ಮಶಾಲಾಕ್ಕೆ ಹೋಗಬಹುದು.

2 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಮಸ್ಸೂರಿ: ಕ್ವೀನ್ ಆಫ್ ಹಿಲ್ಸ್ ಎಂದು ಕರೆಯಲ್ಪಡುವ ಮಸ್ಸೂರಿ ಉತ್ತರಾಖಂಡದಲ್ಲಿರುವ ಒಂದು ಸುಂದರ ನಗರವಾಗಿದೆ. ದಂಪತಿಗಳಿಗೆ ಕುಟುಂಬ ಪ್ರವಾಸಗಳಿಗೆ ಇದು ಉತ್ತಮ ಸ್ಥಳವಾಗಿದೆ. ಇಲ್ಲಿನ ನೈಸರ್ಗಿಕ ಸೌಂದರ್ಯವು ನಿಮಗೆ ಶಾಂತಿಯನ್ನು ನೀಡುತ್ತದೆ. ವಿಶೇಷವೆಂದರೆ ಅಗ್ಗವಾಗಿ ಇಲ್ಲೇ ಪ್ರವಾಸ ಮುಗಿಸಬಹುದು.

3 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ನೈನಿತಾಲ್: ಕುಟುಂಬ ಅಥವಾ ಸ್ನೇಹಿತರು ಅಥವಾ ಏಕಾಂಗಿ ಪ್ರವಾಸಕ್ಕೆ ನೈನಿತಾಲ್ ಅತ್ಯುತ್ತಮ ಸ್ಥಳವಾಗಿದೆ. ಬೇಸಿಗೆ ರಜೆಯಲ್ಲಿ ಇಲ್ಲಿ ವಸ್ತುಗಳು ದುಬಾರಿಯಾಗಬಹುದು, ಆದರೆ ನೀವು ಬಯಸಿದರೆ, ನೀವು ಇಲ್ಲಿ ಅಗ್ಗದ ಮತ್ತು ಉತ್ತಮ ಪ್ರವಾಸವನ್ನು ಆನಂದಿಸಬಹುದು.

4 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕುಟುಂಬ ಪ್ರವಾಸಕ್ಕೆ ಡೆಹ್ರಾಡೂನ್ ಅತ್ಯುತ್ತಮ ಆಯ್ಕೆಯಾಗಿದೆ. ಎರಡು ಮೂರು ದಿನಗಳ ಪ್ರವಾಸದಲ್ಲಿ ನೀವು ಡೆಹ್ರಾಡೂನ್​​ನ ಸುಂದರ ಸ್ಥಳಗಳನ್ನು ನೋಡಬಹುದು. ಇಲ್ಲಿ ಮಕ್ಕಳಿಗಾಗಿ ಹಲವು ಚಟುವಟಿಕೆಗಳೂ ಇವೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ