AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

Cheapest tourist places: ನೀವು ಮಕ್ಕಳೊಂದಿಗೆ ಪ್ರಯಾಣಿಸಲು ಯೋಚಿಸುತ್ತಿದ್ದೀರಾ, ಆದರೆ ಬಜೆಟ್‌ನಿಂದಾಗಿ ಹೋಗುವ ಬಗ್ಗೆ ಗೊಂದಲವಿದೆ. ಈ ಅತ್ಯುತ್ತಮ ಮತ್ತು ಅಗ್ಗದ ಪ್ರವಾಸಿ ತಾಣಗಳನ್ನು ನೀವು ಅನ್ವೇಷಿಸಬಹುದು.

ಗಂಗಾಧರ​ ಬ. ಸಾಬೋಜಿ
|

Updated on: May 31, 2022 | 7:00 AM

Share
ಕೌಟುಂಬಿಕ ಪ್ರವಾಸಗಳ ವಿಷಯಕ್ಕೆ ಬಂದರೆ, ಬೇಸಿಗೆ ರಜೆ 
ಇದಕ್ಕೆ ಅತ್ಯುತ್ತಮ ಸಮಯ ಎಂದು ಪರಿಗಣಿಸಲಾಗಿದೆ. 
ಜೂನ್‌ನಲ್ಲಿ ಬೇಸಿಗೆ ರಜೆಯಲ್ಲಿ ಕುಟುಂಬದೊಂದಿಗೆ 
ಪ್ರಯಾಣಿಸಲು ನೀವು ಯೋಚಿಸುತ್ತಿದ್ದರೆ, ಈ ಸ್ಥಳಗಳಿಗೆ
 ಭೇಟಿ ನೀಡಬಹುದು.

1 / 5
ಧರ್ಮಶಾಲಾ: ಭಾರತದಲ್ಲಿ ಜೂನ್ ತಿಂಗಳ ಬಿಸಿಲು ಕಾಲ ಇಡೀ 
ದೇಹವನ್ನೇ ನಡುಗಿಸುತ್ತೆ. ಹೆಚ್ಚಿನ ಕುಟುಂಬಗಳು ಈ 
ಸಮಯದಲ್ಲಿ ಪ್ರಯಾಣಕ್ಕಾಗಿ ತಂಪಾದ ಸ್ಥಳಗಳನ್ನು 
ಆಯ್ಕೆಮಾಡಿಕೊಳ್ಳಬಹುದು. ಕಡಿಮೆ ಬಜೆಟ್​ನಲ್ಲಿ 
ಕುಟುಂಬದವರ ಜೊತೆಗೆ ಧರ್ಮಶಾಲಾಕ್ಕೆ ಹೋಗಬಹುದು.

2 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಮಸ್ಸೂರಿ: ಕ್ವೀನ್ ಆಫ್ ಹಿಲ್ಸ್ ಎಂದು ಕರೆಯಲ್ಪಡುವ ಮಸ್ಸೂರಿ ಉತ್ತರಾಖಂಡದಲ್ಲಿರುವ ಒಂದು ಸುಂದರ ನಗರವಾಗಿದೆ. ದಂಪತಿಗಳಿಗೆ ಕುಟುಂಬ ಪ್ರವಾಸಗಳಿಗೆ ಇದು ಉತ್ತಮ ಸ್ಥಳವಾಗಿದೆ. ಇಲ್ಲಿನ ನೈಸರ್ಗಿಕ ಸೌಂದರ್ಯವು ನಿಮಗೆ ಶಾಂತಿಯನ್ನು ನೀಡುತ್ತದೆ. ವಿಶೇಷವೆಂದರೆ ಅಗ್ಗವಾಗಿ ಇಲ್ಲೇ ಪ್ರವಾಸ ಮುಗಿಸಬಹುದು.

3 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ನೈನಿತಾಲ್: ಕುಟುಂಬ ಅಥವಾ ಸ್ನೇಹಿತರು ಅಥವಾ ಏಕಾಂಗಿ ಪ್ರವಾಸಕ್ಕೆ ನೈನಿತಾಲ್ ಅತ್ಯುತ್ತಮ ಸ್ಥಳವಾಗಿದೆ. ಬೇಸಿಗೆ ರಜೆಯಲ್ಲಿ ಇಲ್ಲಿ ವಸ್ತುಗಳು ದುಬಾರಿಯಾಗಬಹುದು, ಆದರೆ ನೀವು ಬಯಸಿದರೆ, ನೀವು ಇಲ್ಲಿ ಅಗ್ಗದ ಮತ್ತು ಉತ್ತಮ ಪ್ರವಾಸವನ್ನು ಆನಂದಿಸಬಹುದು.

4 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕುಟುಂಬ ಪ್ರವಾಸಕ್ಕೆ ಡೆಹ್ರಾಡೂನ್ ಅತ್ಯುತ್ತಮ ಆಯ್ಕೆಯಾಗಿದೆ. ಎರಡು ಮೂರು ದಿನಗಳ ಪ್ರವಾಸದಲ್ಲಿ ನೀವು ಡೆಹ್ರಾಡೂನ್​​ನ ಸುಂದರ ಸ್ಥಳಗಳನ್ನು ನೋಡಬಹುದು. ಇಲ್ಲಿ ಮಕ್ಕಳಿಗಾಗಿ ಹಲವು ಚಟುವಟಿಕೆಗಳೂ ಇವೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!