AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

Cheapest tourist places: ನೀವು ಮಕ್ಕಳೊಂದಿಗೆ ಪ್ರಯಾಣಿಸಲು ಯೋಚಿಸುತ್ತಿದ್ದೀರಾ, ಆದರೆ ಬಜೆಟ್‌ನಿಂದಾಗಿ ಹೋಗುವ ಬಗ್ಗೆ ಗೊಂದಲವಿದೆ. ಈ ಅತ್ಯುತ್ತಮ ಮತ್ತು ಅಗ್ಗದ ಪ್ರವಾಸಿ ತಾಣಗಳನ್ನು ನೀವು ಅನ್ವೇಷಿಸಬಹುದು.

ಗಂಗಾಧರ​ ಬ. ಸಾಬೋಜಿ
|

Updated on: May 31, 2022 | 7:00 AM

Share
ಕೌಟುಂಬಿಕ ಪ್ರವಾಸಗಳ ವಿಷಯಕ್ಕೆ ಬಂದರೆ, ಬೇಸಿಗೆ ರಜೆ 
ಇದಕ್ಕೆ ಅತ್ಯುತ್ತಮ ಸಮಯ ಎಂದು ಪರಿಗಣಿಸಲಾಗಿದೆ. 
ಜೂನ್‌ನಲ್ಲಿ ಬೇಸಿಗೆ ರಜೆಯಲ್ಲಿ ಕುಟುಂಬದೊಂದಿಗೆ 
ಪ್ರಯಾಣಿಸಲು ನೀವು ಯೋಚಿಸುತ್ತಿದ್ದರೆ, ಈ ಸ್ಥಳಗಳಿಗೆ
 ಭೇಟಿ ನೀಡಬಹುದು.

1 / 5
ಧರ್ಮಶಾಲಾ: ಭಾರತದಲ್ಲಿ ಜೂನ್ ತಿಂಗಳ ಬಿಸಿಲು ಕಾಲ ಇಡೀ 
ದೇಹವನ್ನೇ ನಡುಗಿಸುತ್ತೆ. ಹೆಚ್ಚಿನ ಕುಟುಂಬಗಳು ಈ 
ಸಮಯದಲ್ಲಿ ಪ್ರಯಾಣಕ್ಕಾಗಿ ತಂಪಾದ ಸ್ಥಳಗಳನ್ನು 
ಆಯ್ಕೆಮಾಡಿಕೊಳ್ಳಬಹುದು. ಕಡಿಮೆ ಬಜೆಟ್​ನಲ್ಲಿ 
ಕುಟುಂಬದವರ ಜೊತೆಗೆ ಧರ್ಮಶಾಲಾಕ್ಕೆ ಹೋಗಬಹುದು.

2 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಮಸ್ಸೂರಿ: ಕ್ವೀನ್ ಆಫ್ ಹಿಲ್ಸ್ ಎಂದು ಕರೆಯಲ್ಪಡುವ ಮಸ್ಸೂರಿ ಉತ್ತರಾಖಂಡದಲ್ಲಿರುವ ಒಂದು ಸುಂದರ ನಗರವಾಗಿದೆ. ದಂಪತಿಗಳಿಗೆ ಕುಟುಂಬ ಪ್ರವಾಸಗಳಿಗೆ ಇದು ಉತ್ತಮ ಸ್ಥಳವಾಗಿದೆ. ಇಲ್ಲಿನ ನೈಸರ್ಗಿಕ ಸೌಂದರ್ಯವು ನಿಮಗೆ ಶಾಂತಿಯನ್ನು ನೀಡುತ್ತದೆ. ವಿಶೇಷವೆಂದರೆ ಅಗ್ಗವಾಗಿ ಇಲ್ಲೇ ಪ್ರವಾಸ ಮುಗಿಸಬಹುದು.

3 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ನೈನಿತಾಲ್: ಕುಟುಂಬ ಅಥವಾ ಸ್ನೇಹಿತರು ಅಥವಾ ಏಕಾಂಗಿ ಪ್ರವಾಸಕ್ಕೆ ನೈನಿತಾಲ್ ಅತ್ಯುತ್ತಮ ಸ್ಥಳವಾಗಿದೆ. ಬೇಸಿಗೆ ರಜೆಯಲ್ಲಿ ಇಲ್ಲಿ ವಸ್ತುಗಳು ದುಬಾರಿಯಾಗಬಹುದು, ಆದರೆ ನೀವು ಬಯಸಿದರೆ, ನೀವು ಇಲ್ಲಿ ಅಗ್ಗದ ಮತ್ತು ಉತ್ತಮ ಪ್ರವಾಸವನ್ನು ಆನಂದಿಸಬಹುದು.

4 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕುಟುಂಬ ಪ್ರವಾಸಕ್ಕೆ ಡೆಹ್ರಾಡೂನ್ ಅತ್ಯುತ್ತಮ ಆಯ್ಕೆಯಾಗಿದೆ. ಎರಡು ಮೂರು ದಿನಗಳ ಪ್ರವಾಸದಲ್ಲಿ ನೀವು ಡೆಹ್ರಾಡೂನ್​​ನ ಸುಂದರ ಸ್ಥಳಗಳನ್ನು ನೋಡಬಹುದು. ಇಲ್ಲಿ ಮಕ್ಕಳಿಗಾಗಿ ಹಲವು ಚಟುವಟಿಕೆಗಳೂ ಇವೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್