AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

Cheapest tourist places: ನೀವು ಮಕ್ಕಳೊಂದಿಗೆ ಪ್ರಯಾಣಿಸಲು ಯೋಚಿಸುತ್ತಿದ್ದೀರಾ, ಆದರೆ ಬಜೆಟ್‌ನಿಂದಾಗಿ ಹೋಗುವ ಬಗ್ಗೆ ಗೊಂದಲವಿದೆ. ಈ ಅತ್ಯುತ್ತಮ ಮತ್ತು ಅಗ್ಗದ ಪ್ರವಾಸಿ ತಾಣಗಳನ್ನು ನೀವು ಅನ್ವೇಷಿಸಬಹುದು.

ಗಂಗಾಧರ​ ಬ. ಸಾಬೋಜಿ
|

Updated on: May 31, 2022 | 7:00 AM

Share
ಕೌಟುಂಬಿಕ ಪ್ರವಾಸಗಳ ವಿಷಯಕ್ಕೆ ಬಂದರೆ, ಬೇಸಿಗೆ ರಜೆ 
ಇದಕ್ಕೆ ಅತ್ಯುತ್ತಮ ಸಮಯ ಎಂದು ಪರಿಗಣಿಸಲಾಗಿದೆ. 
ಜೂನ್‌ನಲ್ಲಿ ಬೇಸಿಗೆ ರಜೆಯಲ್ಲಿ ಕುಟುಂಬದೊಂದಿಗೆ 
ಪ್ರಯಾಣಿಸಲು ನೀವು ಯೋಚಿಸುತ್ತಿದ್ದರೆ, ಈ ಸ್ಥಳಗಳಿಗೆ
 ಭೇಟಿ ನೀಡಬಹುದು.

1 / 5
ಧರ್ಮಶಾಲಾ: ಭಾರತದಲ್ಲಿ ಜೂನ್ ತಿಂಗಳ ಬಿಸಿಲು ಕಾಲ ಇಡೀ 
ದೇಹವನ್ನೇ ನಡುಗಿಸುತ್ತೆ. ಹೆಚ್ಚಿನ ಕುಟುಂಬಗಳು ಈ 
ಸಮಯದಲ್ಲಿ ಪ್ರಯಾಣಕ್ಕಾಗಿ ತಂಪಾದ ಸ್ಥಳಗಳನ್ನು 
ಆಯ್ಕೆಮಾಡಿಕೊಳ್ಳಬಹುದು. ಕಡಿಮೆ ಬಜೆಟ್​ನಲ್ಲಿ 
ಕುಟುಂಬದವರ ಜೊತೆಗೆ ಧರ್ಮಶಾಲಾಕ್ಕೆ ಹೋಗಬಹುದು.

2 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಮಸ್ಸೂರಿ: ಕ್ವೀನ್ ಆಫ್ ಹಿಲ್ಸ್ ಎಂದು ಕರೆಯಲ್ಪಡುವ ಮಸ್ಸೂರಿ ಉತ್ತರಾಖಂಡದಲ್ಲಿರುವ ಒಂದು ಸುಂದರ ನಗರವಾಗಿದೆ. ದಂಪತಿಗಳಿಗೆ ಕುಟುಂಬ ಪ್ರವಾಸಗಳಿಗೆ ಇದು ಉತ್ತಮ ಸ್ಥಳವಾಗಿದೆ. ಇಲ್ಲಿನ ನೈಸರ್ಗಿಕ ಸೌಂದರ್ಯವು ನಿಮಗೆ ಶಾಂತಿಯನ್ನು ನೀಡುತ್ತದೆ. ವಿಶೇಷವೆಂದರೆ ಅಗ್ಗವಾಗಿ ಇಲ್ಲೇ ಪ್ರವಾಸ ಮುಗಿಸಬಹುದು.

3 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ನೈನಿತಾಲ್: ಕುಟುಂಬ ಅಥವಾ ಸ್ನೇಹಿತರು ಅಥವಾ ಏಕಾಂಗಿ ಪ್ರವಾಸಕ್ಕೆ ನೈನಿತಾಲ್ ಅತ್ಯುತ್ತಮ ಸ್ಥಳವಾಗಿದೆ. ಬೇಸಿಗೆ ರಜೆಯಲ್ಲಿ ಇಲ್ಲಿ ವಸ್ತುಗಳು ದುಬಾರಿಯಾಗಬಹುದು, ಆದರೆ ನೀವು ಬಯಸಿದರೆ, ನೀವು ಇಲ್ಲಿ ಅಗ್ಗದ ಮತ್ತು ಉತ್ತಮ ಪ್ರವಾಸವನ್ನು ಆನಂದಿಸಬಹುದು.

4 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕುಟುಂಬ ಪ್ರವಾಸಕ್ಕೆ ಡೆಹ್ರಾಡೂನ್ ಅತ್ಯುತ್ತಮ ಆಯ್ಕೆಯಾಗಿದೆ. ಎರಡು ಮೂರು ದಿನಗಳ ಪ್ರವಾಸದಲ್ಲಿ ನೀವು ಡೆಹ್ರಾಡೂನ್​​ನ ಸುಂದರ ಸ್ಥಳಗಳನ್ನು ನೋಡಬಹುದು. ಇಲ್ಲಿ ಮಕ್ಕಳಿಗಾಗಿ ಹಲವು ಚಟುವಟಿಕೆಗಳೂ ಇವೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ