AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

Cheapest tourist places: ನೀವು ಮಕ್ಕಳೊಂದಿಗೆ ಪ್ರಯಾಣಿಸಲು ಯೋಚಿಸುತ್ತಿದ್ದೀರಾ, ಆದರೆ ಬಜೆಟ್‌ನಿಂದಾಗಿ ಹೋಗುವ ಬಗ್ಗೆ ಗೊಂದಲವಿದೆ. ಈ ಅತ್ಯುತ್ತಮ ಮತ್ತು ಅಗ್ಗದ ಪ್ರವಾಸಿ ತಾಣಗಳನ್ನು ನೀವು ಅನ್ವೇಷಿಸಬಹುದು.

ಗಂಗಾಧರ​ ಬ. ಸಾಬೋಜಿ
|

Updated on: May 31, 2022 | 7:00 AM

Share
ಕೌಟುಂಬಿಕ ಪ್ರವಾಸಗಳ ವಿಷಯಕ್ಕೆ ಬಂದರೆ, ಬೇಸಿಗೆ ರಜೆ 
ಇದಕ್ಕೆ ಅತ್ಯುತ್ತಮ ಸಮಯ ಎಂದು ಪರಿಗಣಿಸಲಾಗಿದೆ. 
ಜೂನ್‌ನಲ್ಲಿ ಬೇಸಿಗೆ ರಜೆಯಲ್ಲಿ ಕುಟುಂಬದೊಂದಿಗೆ 
ಪ್ರಯಾಣಿಸಲು ನೀವು ಯೋಚಿಸುತ್ತಿದ್ದರೆ, ಈ ಸ್ಥಳಗಳಿಗೆ
 ಭೇಟಿ ನೀಡಬಹುದು.

1 / 5
ಧರ್ಮಶಾಲಾ: ಭಾರತದಲ್ಲಿ ಜೂನ್ ತಿಂಗಳ ಬಿಸಿಲು ಕಾಲ ಇಡೀ 
ದೇಹವನ್ನೇ ನಡುಗಿಸುತ್ತೆ. ಹೆಚ್ಚಿನ ಕುಟುಂಬಗಳು ಈ 
ಸಮಯದಲ್ಲಿ ಪ್ರಯಾಣಕ್ಕಾಗಿ ತಂಪಾದ ಸ್ಥಳಗಳನ್ನು 
ಆಯ್ಕೆಮಾಡಿಕೊಳ್ಳಬಹುದು. ಕಡಿಮೆ ಬಜೆಟ್​ನಲ್ಲಿ 
ಕುಟುಂಬದವರ ಜೊತೆಗೆ ಧರ್ಮಶಾಲಾಕ್ಕೆ ಹೋಗಬಹುದು.

2 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಮಸ್ಸೂರಿ: ಕ್ವೀನ್ ಆಫ್ ಹಿಲ್ಸ್ ಎಂದು ಕರೆಯಲ್ಪಡುವ ಮಸ್ಸೂರಿ ಉತ್ತರಾಖಂಡದಲ್ಲಿರುವ ಒಂದು ಸುಂದರ ನಗರವಾಗಿದೆ. ದಂಪತಿಗಳಿಗೆ ಕುಟುಂಬ ಪ್ರವಾಸಗಳಿಗೆ ಇದು ಉತ್ತಮ ಸ್ಥಳವಾಗಿದೆ. ಇಲ್ಲಿನ ನೈಸರ್ಗಿಕ ಸೌಂದರ್ಯವು ನಿಮಗೆ ಶಾಂತಿಯನ್ನು ನೀಡುತ್ತದೆ. ವಿಶೇಷವೆಂದರೆ ಅಗ್ಗವಾಗಿ ಇಲ್ಲೇ ಪ್ರವಾಸ ಮುಗಿಸಬಹುದು.

3 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ನೈನಿತಾಲ್: ಕುಟುಂಬ ಅಥವಾ ಸ್ನೇಹಿತರು ಅಥವಾ ಏಕಾಂಗಿ ಪ್ರವಾಸಕ್ಕೆ ನೈನಿತಾಲ್ ಅತ್ಯುತ್ತಮ ಸ್ಥಳವಾಗಿದೆ. ಬೇಸಿಗೆ ರಜೆಯಲ್ಲಿ ಇಲ್ಲಿ ವಸ್ತುಗಳು ದುಬಾರಿಯಾಗಬಹುದು, ಆದರೆ ನೀವು ಬಯಸಿದರೆ, ನೀವು ಇಲ್ಲಿ ಅಗ್ಗದ ಮತ್ತು ಉತ್ತಮ ಪ್ರವಾಸವನ್ನು ಆನಂದಿಸಬಹುದು.

4 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕುಟುಂಬ ಪ್ರವಾಸಕ್ಕೆ ಡೆಹ್ರಾಡೂನ್ ಅತ್ಯುತ್ತಮ ಆಯ್ಕೆಯಾಗಿದೆ. ಎರಡು ಮೂರು ದಿನಗಳ ಪ್ರವಾಸದಲ್ಲಿ ನೀವು ಡೆಹ್ರಾಡೂನ್​​ನ ಸುಂದರ ಸ್ಥಳಗಳನ್ನು ನೋಡಬಹುದು. ಇಲ್ಲಿ ಮಕ್ಕಳಿಗಾಗಿ ಹಲವು ಚಟುವಟಿಕೆಗಳೂ ಇವೆ.

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು