AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಜನಪ್ರತಿನಿಧಿಗಳಿಗೆ ‘ದಿ ಬೆಂಗಾಲ್ ಫೈಲ್ಸ್’ ಬಗ್ಗೆ ತಿಳಿಸಿ ಹೇಳಿದ ವಿವೇಕ್ ಅಗ್ನಿಹೋತ್ರಿ

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ನೈಜ ಘಟನೆ ಆಧಾರಿತ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ರೀತಿಯೇ ಈಗ ಅವರು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಮಾಡಿದ್ದಾರೆ. ಆ ಬಗ್ಗೆ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಮದನ್​ ಕುಮಾರ್​
|

Updated on: Jul 24, 2025 | 9:22 PM

Share
‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಅವರ ಪತ್ನಿ ಪಲ್ಲವಿ ಜೋಶಿ ಅವರು ಅಮೆರಿಕದ ವಾಷಿಂಗ್​ಟನ್ ಡಿಸಿಯಲ್ಲಿ ಈ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಅವರ ಪತ್ನಿ ಪಲ್ಲವಿ ಜೋಶಿ ಅವರು ಅಮೆರಿಕದ ವಾಷಿಂಗ್​ಟನ್ ಡಿಸಿಯಲ್ಲಿ ಈ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

1 / 5
‘ಅನೇಕ ಸುಳ್ಳು ನಿರೂಪಣೆಗಳನ್ನು ಪ್ರಶ್ನಿಸಲಾಯಿತು. ಆಳವಾಗಿ ಬೇರೂರಿದ್ದ ಅನೇಕ ಗ್ರಹಿಕೆಗಳನ್ನು ಛಿದ್ರಗೊಳಿಸಲಾಯಿತು’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ. ಅಲ್ಲಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಅನೇಕ ಸುಳ್ಳು ನಿರೂಪಣೆಗಳನ್ನು ಪ್ರಶ್ನಿಸಲಾಯಿತು. ಆಳವಾಗಿ ಬೇರೂರಿದ್ದ ಅನೇಕ ಗ್ರಹಿಕೆಗಳನ್ನು ಛಿದ್ರಗೊಳಿಸಲಾಯಿತು’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ. ಅಲ್ಲಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
‘ಅಳಿಸಿಹಾಕಲಾದ, ಸಮಾಧಿ ಮಾಡಲಾದ ಹಾಗೂ ನಿರಾಕರಿಸಿದ ಕಥೆಗಳನ್ನು ಜಗತ್ತಿಗೆ ಹೇಳಲು ಸಿನಿಮಾವನ್ನು ಭಾರತದ ಶಕ್ತಿಯಾಗಿ ಬಳಸಲು ನಾವು ಬದ್ಧರಾಗಿದ್ದೇವೆ’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

‘ಅಳಿಸಿಹಾಕಲಾದ, ಸಮಾಧಿ ಮಾಡಲಾದ ಹಾಗೂ ನಿರಾಕರಿಸಿದ ಕಥೆಗಳನ್ನು ಜಗತ್ತಿಗೆ ಹೇಳಲು ಸಿನಿಮಾವನ್ನು ಭಾರತದ ಶಕ್ತಿಯಾಗಿ ಬಳಸಲು ನಾವು ಬದ್ಧರಾಗಿದ್ದೇವೆ’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

3 / 5
‘ಇದು ಕೇವಲ ಸಿನಿಮಾ ಅಲ್ಲ, ಇದು ಅಳಿಸಿ ಹಾಕಲ್ಪಟ್ಟ ಇತಿಹಾಸ’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ. ಆ ಮೂಲಕ ಅವರು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದಾರೆ.

‘ಇದು ಕೇವಲ ಸಿನಿಮಾ ಅಲ್ಲ, ಇದು ಅಳಿಸಿ ಹಾಕಲ್ಪಟ್ಟ ಇತಿಹಾಸ’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ. ಆ ಮೂಲಕ ಅವರು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದಾರೆ.

4 / 5
‘ಬಂಗಾಳದಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡದ ಸತ್ಯವನ್ನು ದಶಕಗಳ ಹಿಂದೆಯೇ ಸಮಾಧಿ ಮಾಡಲಾಗಿತ್ತು. ಈಗ ಜಗತ್ತಿನ ಮುಂದೆ ತೆರೆದಿಡಲಾಗಿದೆ’ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

‘ಬಂಗಾಳದಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡದ ಸತ್ಯವನ್ನು ದಶಕಗಳ ಹಿಂದೆಯೇ ಸಮಾಧಿ ಮಾಡಲಾಗಿತ್ತು. ಈಗ ಜಗತ್ತಿನ ಮುಂದೆ ತೆರೆದಿಡಲಾಗಿದೆ’ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

5 / 5
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು