AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಜನಪ್ರತಿನಿಧಿಗಳಿಗೆ ‘ದಿ ಬೆಂಗಾಲ್ ಫೈಲ್ಸ್’ ಬಗ್ಗೆ ತಿಳಿಸಿ ಹೇಳಿದ ವಿವೇಕ್ ಅಗ್ನಿಹೋತ್ರಿ

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ನೈಜ ಘಟನೆ ಆಧಾರಿತ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ರೀತಿಯೇ ಈಗ ಅವರು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಮಾಡಿದ್ದಾರೆ. ಆ ಬಗ್ಗೆ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಮದನ್​ ಕುಮಾರ್​
|

Updated on: Jul 24, 2025 | 9:22 PM

Share
‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಅವರ ಪತ್ನಿ ಪಲ್ಲವಿ ಜೋಶಿ ಅವರು ಅಮೆರಿಕದ ವಾಷಿಂಗ್​ಟನ್ ಡಿಸಿಯಲ್ಲಿ ಈ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಅವರ ಪತ್ನಿ ಪಲ್ಲವಿ ಜೋಶಿ ಅವರು ಅಮೆರಿಕದ ವಾಷಿಂಗ್​ಟನ್ ಡಿಸಿಯಲ್ಲಿ ಈ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

1 / 5
‘ಅನೇಕ ಸುಳ್ಳು ನಿರೂಪಣೆಗಳನ್ನು ಪ್ರಶ್ನಿಸಲಾಯಿತು. ಆಳವಾಗಿ ಬೇರೂರಿದ್ದ ಅನೇಕ ಗ್ರಹಿಕೆಗಳನ್ನು ಛಿದ್ರಗೊಳಿಸಲಾಯಿತು’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ. ಅಲ್ಲಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಅನೇಕ ಸುಳ್ಳು ನಿರೂಪಣೆಗಳನ್ನು ಪ್ರಶ್ನಿಸಲಾಯಿತು. ಆಳವಾಗಿ ಬೇರೂರಿದ್ದ ಅನೇಕ ಗ್ರಹಿಕೆಗಳನ್ನು ಛಿದ್ರಗೊಳಿಸಲಾಯಿತು’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ. ಅಲ್ಲಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
‘ಅಳಿಸಿಹಾಕಲಾದ, ಸಮಾಧಿ ಮಾಡಲಾದ ಹಾಗೂ ನಿರಾಕರಿಸಿದ ಕಥೆಗಳನ್ನು ಜಗತ್ತಿಗೆ ಹೇಳಲು ಸಿನಿಮಾವನ್ನು ಭಾರತದ ಶಕ್ತಿಯಾಗಿ ಬಳಸಲು ನಾವು ಬದ್ಧರಾಗಿದ್ದೇವೆ’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

‘ಅಳಿಸಿಹಾಕಲಾದ, ಸಮಾಧಿ ಮಾಡಲಾದ ಹಾಗೂ ನಿರಾಕರಿಸಿದ ಕಥೆಗಳನ್ನು ಜಗತ್ತಿಗೆ ಹೇಳಲು ಸಿನಿಮಾವನ್ನು ಭಾರತದ ಶಕ್ತಿಯಾಗಿ ಬಳಸಲು ನಾವು ಬದ್ಧರಾಗಿದ್ದೇವೆ’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

3 / 5
‘ಇದು ಕೇವಲ ಸಿನಿಮಾ ಅಲ್ಲ, ಇದು ಅಳಿಸಿ ಹಾಕಲ್ಪಟ್ಟ ಇತಿಹಾಸ’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ. ಆ ಮೂಲಕ ಅವರು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದಾರೆ.

‘ಇದು ಕೇವಲ ಸಿನಿಮಾ ಅಲ್ಲ, ಇದು ಅಳಿಸಿ ಹಾಕಲ್ಪಟ್ಟ ಇತಿಹಾಸ’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ. ಆ ಮೂಲಕ ಅವರು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದಾರೆ.

4 / 5
‘ಬಂಗಾಳದಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡದ ಸತ್ಯವನ್ನು ದಶಕಗಳ ಹಿಂದೆಯೇ ಸಮಾಧಿ ಮಾಡಲಾಗಿತ್ತು. ಈಗ ಜಗತ್ತಿನ ಮುಂದೆ ತೆರೆದಿಡಲಾಗಿದೆ’ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

‘ಬಂಗಾಳದಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡದ ಸತ್ಯವನ್ನು ದಶಕಗಳ ಹಿಂದೆಯೇ ಸಮಾಧಿ ಮಾಡಲಾಗಿತ್ತು. ಈಗ ಜಗತ್ತಿನ ಮುಂದೆ ತೆರೆದಿಡಲಾಗಿದೆ’ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ