AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಜನಪ್ರತಿನಿಧಿಗಳಿಗೆ ‘ದಿ ಬೆಂಗಾಲ್ ಫೈಲ್ಸ್’ ಬಗ್ಗೆ ತಿಳಿಸಿ ಹೇಳಿದ ವಿವೇಕ್ ಅಗ್ನಿಹೋತ್ರಿ

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ನೈಜ ಘಟನೆ ಆಧಾರಿತ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ರೀತಿಯೇ ಈಗ ಅವರು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಮಾಡಿದ್ದಾರೆ. ಆ ಬಗ್ಗೆ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಮದನ್​ ಕುಮಾರ್​
|

Updated on: Jul 24, 2025 | 9:22 PM

Share
‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಅವರ ಪತ್ನಿ ಪಲ್ಲವಿ ಜೋಶಿ ಅವರು ಅಮೆರಿಕದ ವಾಷಿಂಗ್​ಟನ್ ಡಿಸಿಯಲ್ಲಿ ಈ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಅವರ ಪತ್ನಿ ಪಲ್ಲವಿ ಜೋಶಿ ಅವರು ಅಮೆರಿಕದ ವಾಷಿಂಗ್​ಟನ್ ಡಿಸಿಯಲ್ಲಿ ಈ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

1 / 5
‘ಅನೇಕ ಸುಳ್ಳು ನಿರೂಪಣೆಗಳನ್ನು ಪ್ರಶ್ನಿಸಲಾಯಿತು. ಆಳವಾಗಿ ಬೇರೂರಿದ್ದ ಅನೇಕ ಗ್ರಹಿಕೆಗಳನ್ನು ಛಿದ್ರಗೊಳಿಸಲಾಯಿತು’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ. ಅಲ್ಲಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಅನೇಕ ಸುಳ್ಳು ನಿರೂಪಣೆಗಳನ್ನು ಪ್ರಶ್ನಿಸಲಾಯಿತು. ಆಳವಾಗಿ ಬೇರೂರಿದ್ದ ಅನೇಕ ಗ್ರಹಿಕೆಗಳನ್ನು ಛಿದ್ರಗೊಳಿಸಲಾಯಿತು’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ. ಅಲ್ಲಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
‘ಅಳಿಸಿಹಾಕಲಾದ, ಸಮಾಧಿ ಮಾಡಲಾದ ಹಾಗೂ ನಿರಾಕರಿಸಿದ ಕಥೆಗಳನ್ನು ಜಗತ್ತಿಗೆ ಹೇಳಲು ಸಿನಿಮಾವನ್ನು ಭಾರತದ ಶಕ್ತಿಯಾಗಿ ಬಳಸಲು ನಾವು ಬದ್ಧರಾಗಿದ್ದೇವೆ’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

‘ಅಳಿಸಿಹಾಕಲಾದ, ಸಮಾಧಿ ಮಾಡಲಾದ ಹಾಗೂ ನಿರಾಕರಿಸಿದ ಕಥೆಗಳನ್ನು ಜಗತ್ತಿಗೆ ಹೇಳಲು ಸಿನಿಮಾವನ್ನು ಭಾರತದ ಶಕ್ತಿಯಾಗಿ ಬಳಸಲು ನಾವು ಬದ್ಧರಾಗಿದ್ದೇವೆ’ ಎಂದು ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

3 / 5
‘ಇದು ಕೇವಲ ಸಿನಿಮಾ ಅಲ್ಲ, ಇದು ಅಳಿಸಿ ಹಾಕಲ್ಪಟ್ಟ ಇತಿಹಾಸ’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ. ಆ ಮೂಲಕ ಅವರು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದಾರೆ.

‘ಇದು ಕೇವಲ ಸಿನಿಮಾ ಅಲ್ಲ, ಇದು ಅಳಿಸಿ ಹಾಕಲ್ಪಟ್ಟ ಇತಿಹಾಸ’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ. ಆ ಮೂಲಕ ಅವರು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದಾರೆ.

4 / 5
‘ಬಂಗಾಳದಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡದ ಸತ್ಯವನ್ನು ದಶಕಗಳ ಹಿಂದೆಯೇ ಸಮಾಧಿ ಮಾಡಲಾಗಿತ್ತು. ಈಗ ಜಗತ್ತಿನ ಮುಂದೆ ತೆರೆದಿಡಲಾಗಿದೆ’ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

‘ಬಂಗಾಳದಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡದ ಸತ್ಯವನ್ನು ದಶಕಗಳ ಹಿಂದೆಯೇ ಸಮಾಧಿ ಮಾಡಲಾಗಿತ್ತು. ಈಗ ಜಗತ್ತಿನ ಮುಂದೆ ತೆರೆದಿಡಲಾಗಿದೆ’ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ