AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ

ತಮಿಳು ಬಿಗ್ ಬಾಸ್ ಅಲ್ಲಿ ಇತ್ತೀಚೆಗೆ ಒಂದು ದೊಡ್ಡ ಘಟನೆ ನಡೆದಿದೆ. ನಟ ಹಾಗೂ ಹೋಸ್ಟ್ ದಳಪತಿ ವಿಜಯ್ ಅವರು ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಇದರ ಪ್ರಕಾರ ಸ್ಪರ್ಧಿಗಳಿಗೆ ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಕೊಡೋದಿಲ್ಲ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Jan 06, 2026 | 11:02 AM

Share
‘ಬಿಗ್ ಬಾಸ್ ತಮಿಳು ಸೀಸನ್ 9’ ನಡೆಯುತ್ತಿದೆ. ತಮಿಳು ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಈ ಘಟನೆ ಚರ್ಚೆಯನ್ನು ಹುಟ್ಟುಹಾಕಿದೆ. ಇದು ಸರಿಯಾದ ನಿರ್ಧಾರ ಎಂದು ಅನೇಕರು ಹೇಳಿದ್ದಾರೆ.

‘ಬಿಗ್ ಬಾಸ್ ತಮಿಳು ಸೀಸನ್ 9’ ನಡೆಯುತ್ತಿದೆ. ತಮಿಳು ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಈ ಘಟನೆ ಚರ್ಚೆಯನ್ನು ಹುಟ್ಟುಹಾಕಿದೆ. ಇದು ಸರಿಯಾದ ನಿರ್ಧಾರ ಎಂದು ಅನೇಕರು ಹೇಳಿದ್ದಾರೆ.

1 / 5
ವಿಜೆ ಪಾರ್ವತಿ ಹಾಗೂ ಕಮರುದ್ದೀನ್ ಅವರು ಮನೆಯಿಂದ ಹೊರ ಹೋದವರು. ಅವರು ‘ಟಿಕೆಟ್​ ಟು ಫಿನಾಲೆ’ಯ ಕಾರಿನ ಟಾಸ್ಕ್​​ನಲ್ಲಿ ಸಹಸ್ಪರ್ಧಿ ಸಾಂಧ್ರಾಗೆ ಕಿರುಕುಳ ನೀಡಿದ್ದರು. ಕಾರಿನಿಂದ ಒದ್ದು ಅವರನ್ನು ತಳ್ಳಿದ್ದರು. ಸಾಂಧ್ರಾ ಪೆಟ್ಟಾಗಿ ಆಸ್ಪತ್ರೆ ಕೂಡ ಸೇರಿದರು. ಇದನ್ನು ಅನೇಕರು ಖಂಡಿಸಿದ್ದರು.

ವಿಜೆ ಪಾರ್ವತಿ ಹಾಗೂ ಕಮರುದ್ದೀನ್ ಅವರು ಮನೆಯಿಂದ ಹೊರ ಹೋದವರು. ಅವರು ‘ಟಿಕೆಟ್​ ಟು ಫಿನಾಲೆ’ಯ ಕಾರಿನ ಟಾಸ್ಕ್​​ನಲ್ಲಿ ಸಹಸ್ಪರ್ಧಿ ಸಾಂಧ್ರಾಗೆ ಕಿರುಕುಳ ನೀಡಿದ್ದರು. ಕಾರಿನಿಂದ ಒದ್ದು ಅವರನ್ನು ತಳ್ಳಿದ್ದರು. ಸಾಂಧ್ರಾ ಪೆಟ್ಟಾಗಿ ಆಸ್ಪತ್ರೆ ಕೂಡ ಸೇರಿದರು. ಇದನ್ನು ಅನೇಕರು ಖಂಡಿಸಿದ್ದರು.

2 / 5
ಈಗ ಪಾರ್ವತಿ ಹಾಗೂ ಕಮರುದ್ದೀನ್​ಗೆ ಶೋನ ಹೋಸ್ಟ್ ವಿಜಯ್ ಸೇತುಪತಿ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಈ ಮೂಲಕ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ರೆಡ್ ಕಾರ್ಡ್ ಪಡೆದರೆ ಆ ಸ್ಪರ್ಧಿಗೆ ಸಾಕಷ್ಟು ತೊಂದರೆಗಳು ಎದುರಾಗುತ್ತವೆ. ಆ ಬಗ್ಗೆ ಇಲ್ಲಿದೆ ವಿವರ.

ಈಗ ಪಾರ್ವತಿ ಹಾಗೂ ಕಮರುದ್ದೀನ್​ಗೆ ಶೋನ ಹೋಸ್ಟ್ ವಿಜಯ್ ಸೇತುಪತಿ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಈ ಮೂಲಕ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ರೆಡ್ ಕಾರ್ಡ್ ಪಡೆದರೆ ಆ ಸ್ಪರ್ಧಿಗೆ ಸಾಕಷ್ಟು ತೊಂದರೆಗಳು ಎದುರಾಗುತ್ತವೆ. ಆ ಬಗ್ಗೆ ಇಲ್ಲಿದೆ ವಿವರ.

3 / 5
ಬಿಗ್ ಬಾಸ್​ ಆಟವನ್ನು ಒಳ್ಳೆಯ ರೀತಿಯಲ್ಲಿ ನಡೆಸಬೇಕು ಎಂಬ ಉದ್ದೇಶದಿಂದ ಕಠಿಣ ನಿಯಮ ತರಲಾಗಿದೆ. ಒಂದೊಮ್ಮೆ ಬಿಗ್ ಬಾಸ್​​ನಿಂದ ತಾವಾಗೇ ಹೊರ ಹೋಗಲು ಬಯಸಿದರೆ ಅವರು ಬಿಗ್ ಬಾಸ್ ತಯಾರಕರಿಗೆ ಹಣ ಕೊಡಬೇಕು ಎನ್ನಲಾಗಿದೆ. ಅದೇ ರೀತಿ ರೆಡ್ ಕಾರ್ಡ್ ಪಡೆದರೆ ಕೆಲವು ಕಠಿಣ ನಿಯಮ ಇದೆ.

ಬಿಗ್ ಬಾಸ್​ ಆಟವನ್ನು ಒಳ್ಳೆಯ ರೀತಿಯಲ್ಲಿ ನಡೆಸಬೇಕು ಎಂಬ ಉದ್ದೇಶದಿಂದ ಕಠಿಣ ನಿಯಮ ತರಲಾಗಿದೆ. ಒಂದೊಮ್ಮೆ ಬಿಗ್ ಬಾಸ್​​ನಿಂದ ತಾವಾಗೇ ಹೊರ ಹೋಗಲು ಬಯಸಿದರೆ ಅವರು ಬಿಗ್ ಬಾಸ್ ತಯಾರಕರಿಗೆ ಹಣ ಕೊಡಬೇಕು ಎನ್ನಲಾಗಿದೆ. ಅದೇ ರೀತಿ ರೆಡ್ ಕಾರ್ಡ್ ಪಡೆದರೆ ಕೆಲವು ಕಠಿಣ ನಿಯಮ ಇದೆ.

4 / 5
ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ.

ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ.

5 / 5
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ