AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ

ತಮಿಳು ಬಿಗ್ ಬಾಸ್ ಅಲ್ಲಿ ಇತ್ತೀಚೆಗೆ ಒಂದು ದೊಡ್ಡ ಘಟನೆ ನಡೆದಿದೆ. ನಟ ಹಾಗೂ ಹೋಸ್ಟ್ ದಳಪತಿ ವಿಜಯ್ ಅವರು ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಇದರ ಪ್ರಕಾರ ಸ್ಪರ್ಧಿಗಳಿಗೆ ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಕೊಡೋದಿಲ್ಲ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Jan 06, 2026 | 11:02 AM

Share
‘ಬಿಗ್ ಬಾಸ್ ತಮಿಳು ಸೀಸನ್ 9’ ನಡೆಯುತ್ತಿದೆ. ತಮಿಳು ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಈ ಘಟನೆ ಚರ್ಚೆಯನ್ನು ಹುಟ್ಟುಹಾಕಿದೆ. ಇದು ಸರಿಯಾದ ನಿರ್ಧಾರ ಎಂದು ಅನೇಕರು ಹೇಳಿದ್ದಾರೆ.

‘ಬಿಗ್ ಬಾಸ್ ತಮಿಳು ಸೀಸನ್ 9’ ನಡೆಯುತ್ತಿದೆ. ತಮಿಳು ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಈ ಘಟನೆ ಚರ್ಚೆಯನ್ನು ಹುಟ್ಟುಹಾಕಿದೆ. ಇದು ಸರಿಯಾದ ನಿರ್ಧಾರ ಎಂದು ಅನೇಕರು ಹೇಳಿದ್ದಾರೆ.

1 / 5
ವಿಜೆ ಪಾರ್ವತಿ ಹಾಗೂ ಕಮರುದ್ದೀನ್ ಅವರು ಮನೆಯಿಂದ ಹೊರ ಹೋದವರು. ಅವರು ‘ಟಿಕೆಟ್​ ಟು ಫಿನಾಲೆ’ಯ ಕಾರಿನ ಟಾಸ್ಕ್​​ನಲ್ಲಿ ಸಹಸ್ಪರ್ಧಿ ಸಾಂಧ್ರಾಗೆ ಕಿರುಕುಳ ನೀಡಿದ್ದರು. ಕಾರಿನಿಂದ ಒದ್ದು ಅವರನ್ನು ತಳ್ಳಿದ್ದರು. ಸಾಂಧ್ರಾ ಪೆಟ್ಟಾಗಿ ಆಸ್ಪತ್ರೆ ಕೂಡ ಸೇರಿದರು. ಇದನ್ನು ಅನೇಕರು ಖಂಡಿಸಿದ್ದರು.

ವಿಜೆ ಪಾರ್ವತಿ ಹಾಗೂ ಕಮರುದ್ದೀನ್ ಅವರು ಮನೆಯಿಂದ ಹೊರ ಹೋದವರು. ಅವರು ‘ಟಿಕೆಟ್​ ಟು ಫಿನಾಲೆ’ಯ ಕಾರಿನ ಟಾಸ್ಕ್​​ನಲ್ಲಿ ಸಹಸ್ಪರ್ಧಿ ಸಾಂಧ್ರಾಗೆ ಕಿರುಕುಳ ನೀಡಿದ್ದರು. ಕಾರಿನಿಂದ ಒದ್ದು ಅವರನ್ನು ತಳ್ಳಿದ್ದರು. ಸಾಂಧ್ರಾ ಪೆಟ್ಟಾಗಿ ಆಸ್ಪತ್ರೆ ಕೂಡ ಸೇರಿದರು. ಇದನ್ನು ಅನೇಕರು ಖಂಡಿಸಿದ್ದರು.

2 / 5
ಈಗ ಪಾರ್ವತಿ ಹಾಗೂ ಕಮರುದ್ದೀನ್​ಗೆ ಶೋನ ಹೋಸ್ಟ್ ವಿಜಯ್ ಸೇತುಪತಿ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಈ ಮೂಲಕ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ರೆಡ್ ಕಾರ್ಡ್ ಪಡೆದರೆ ಆ ಸ್ಪರ್ಧಿಗೆ ಸಾಕಷ್ಟು ತೊಂದರೆಗಳು ಎದುರಾಗುತ್ತವೆ. ಆ ಬಗ್ಗೆ ಇಲ್ಲಿದೆ ವಿವರ.

ಈಗ ಪಾರ್ವತಿ ಹಾಗೂ ಕಮರುದ್ದೀನ್​ಗೆ ಶೋನ ಹೋಸ್ಟ್ ವಿಜಯ್ ಸೇತುಪತಿ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಈ ಮೂಲಕ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ರೆಡ್ ಕಾರ್ಡ್ ಪಡೆದರೆ ಆ ಸ್ಪರ್ಧಿಗೆ ಸಾಕಷ್ಟು ತೊಂದರೆಗಳು ಎದುರಾಗುತ್ತವೆ. ಆ ಬಗ್ಗೆ ಇಲ್ಲಿದೆ ವಿವರ.

3 / 5
ಬಿಗ್ ಬಾಸ್​ ಆಟವನ್ನು ಒಳ್ಳೆಯ ರೀತಿಯಲ್ಲಿ ನಡೆಸಬೇಕು ಎಂಬ ಉದ್ದೇಶದಿಂದ ಕಠಿಣ ನಿಯಮ ತರಲಾಗಿದೆ. ಒಂದೊಮ್ಮೆ ಬಿಗ್ ಬಾಸ್​​ನಿಂದ ತಾವಾಗೇ ಹೊರ ಹೋಗಲು ಬಯಸಿದರೆ ಅವರು ಬಿಗ್ ಬಾಸ್ ತಯಾರಕರಿಗೆ ಹಣ ಕೊಡಬೇಕು ಎನ್ನಲಾಗಿದೆ. ಅದೇ ರೀತಿ ರೆಡ್ ಕಾರ್ಡ್ ಪಡೆದರೆ ಕೆಲವು ಕಠಿಣ ನಿಯಮ ಇದೆ.

ಬಿಗ್ ಬಾಸ್​ ಆಟವನ್ನು ಒಳ್ಳೆಯ ರೀತಿಯಲ್ಲಿ ನಡೆಸಬೇಕು ಎಂಬ ಉದ್ದೇಶದಿಂದ ಕಠಿಣ ನಿಯಮ ತರಲಾಗಿದೆ. ಒಂದೊಮ್ಮೆ ಬಿಗ್ ಬಾಸ್​​ನಿಂದ ತಾವಾಗೇ ಹೊರ ಹೋಗಲು ಬಯಸಿದರೆ ಅವರು ಬಿಗ್ ಬಾಸ್ ತಯಾರಕರಿಗೆ ಹಣ ಕೊಡಬೇಕು ಎನ್ನಲಾಗಿದೆ. ಅದೇ ರೀತಿ ರೆಡ್ ಕಾರ್ಡ್ ಪಡೆದರೆ ಕೆಲವು ಕಠಿಣ ನಿಯಮ ಇದೆ.

4 / 5
ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ.

ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ