AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ

ತಮಿಳು ಬಿಗ್ ಬಾಸ್ ಅಲ್ಲಿ ಇತ್ತೀಚೆಗೆ ಒಂದು ದೊಡ್ಡ ಘಟನೆ ನಡೆದಿದೆ. ನಟ ಹಾಗೂ ಹೋಸ್ಟ್ ದಳಪತಿ ವಿಜಯ್ ಅವರು ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಇದರ ಪ್ರಕಾರ ಸ್ಪರ್ಧಿಗಳಿಗೆ ಈಗ ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಕೊಡೋದಿಲ್ಲ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Jan 06, 2026 | 11:02 AM

Share
‘ಬಿಗ್ ಬಾಸ್ ತಮಿಳು ಸೀಸನ್ 9’ ನಡೆಯುತ್ತಿದೆ. ತಮಿಳು ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಈ ಘಟನೆ ಚರ್ಚೆಯನ್ನು ಹುಟ್ಟುಹಾಕಿದೆ. ಇದು ಸರಿಯಾದ ನಿರ್ಧಾರ ಎಂದು ಅನೇಕರು ಹೇಳಿದ್ದಾರೆ.

‘ಬಿಗ್ ಬಾಸ್ ತಮಿಳು ಸೀಸನ್ 9’ ನಡೆಯುತ್ತಿದೆ. ತಮಿಳು ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಈ ಘಟನೆ ಚರ್ಚೆಯನ್ನು ಹುಟ್ಟುಹಾಕಿದೆ. ಇದು ಸರಿಯಾದ ನಿರ್ಧಾರ ಎಂದು ಅನೇಕರು ಹೇಳಿದ್ದಾರೆ.

1 / 5
ವಿಜೆ ಪಾರ್ವತಿ ಹಾಗೂ ಕಮರುದ್ದೀನ್ ಅವರು ಮನೆಯಿಂದ ಹೊರ ಹೋದವರು. ಅವರು ‘ಟಿಕೆಟ್​ ಟು ಫಿನಾಲೆ’ಯ ಕಾರಿನ ಟಾಸ್ಕ್​​ನಲ್ಲಿ ಸಹಸ್ಪರ್ಧಿ ಸಾಂಧ್ರಾಗೆ ಕಿರುಕುಳ ನೀಡಿದ್ದರು. ಕಾರಿನಿಂದ ಒದ್ದು ಅವರನ್ನು ತಳ್ಳಿದ್ದರು. ಸಾಂಧ್ರಾ ಪೆಟ್ಟಾಗಿ ಆಸ್ಪತ್ರೆ ಕೂಡ ಸೇರಿದರು. ಇದನ್ನು ಅನೇಕರು ಖಂಡಿಸಿದ್ದರು.

ವಿಜೆ ಪಾರ್ವತಿ ಹಾಗೂ ಕಮರುದ್ದೀನ್ ಅವರು ಮನೆಯಿಂದ ಹೊರ ಹೋದವರು. ಅವರು ‘ಟಿಕೆಟ್​ ಟು ಫಿನಾಲೆ’ಯ ಕಾರಿನ ಟಾಸ್ಕ್​​ನಲ್ಲಿ ಸಹಸ್ಪರ್ಧಿ ಸಾಂಧ್ರಾಗೆ ಕಿರುಕುಳ ನೀಡಿದ್ದರು. ಕಾರಿನಿಂದ ಒದ್ದು ಅವರನ್ನು ತಳ್ಳಿದ್ದರು. ಸಾಂಧ್ರಾ ಪೆಟ್ಟಾಗಿ ಆಸ್ಪತ್ರೆ ಕೂಡ ಸೇರಿದರು. ಇದನ್ನು ಅನೇಕರು ಖಂಡಿಸಿದ್ದರು.

2 / 5
ಈಗ ಪಾರ್ವತಿ ಹಾಗೂ ಕಮರುದ್ದೀನ್​ಗೆ ಶೋನ ಹೋಸ್ಟ್ ವಿಜಯ್ ಸೇತುಪತಿ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಈ ಮೂಲಕ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ರೆಡ್ ಕಾರ್ಡ್ ಪಡೆದರೆ ಆ ಸ್ಪರ್ಧಿಗೆ ಸಾಕಷ್ಟು ತೊಂದರೆಗಳು ಎದುರಾಗುತ್ತವೆ. ಆ ಬಗ್ಗೆ ಇಲ್ಲಿದೆ ವಿವರ.

ಈಗ ಪಾರ್ವತಿ ಹಾಗೂ ಕಮರುದ್ದೀನ್​ಗೆ ಶೋನ ಹೋಸ್ಟ್ ವಿಜಯ್ ಸೇತುಪತಿ ರೆಡ್ ಕಾರ್ಡ್ ಕೊಟ್ಟಿದ್ದಾರೆ. ಈ ಮೂಲಕ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ರೆಡ್ ಕಾರ್ಡ್ ಪಡೆದರೆ ಆ ಸ್ಪರ್ಧಿಗೆ ಸಾಕಷ್ಟು ತೊಂದರೆಗಳು ಎದುರಾಗುತ್ತವೆ. ಆ ಬಗ್ಗೆ ಇಲ್ಲಿದೆ ವಿವರ.

3 / 5
ಬಿಗ್ ಬಾಸ್​ ಆಟವನ್ನು ಒಳ್ಳೆಯ ರೀತಿಯಲ್ಲಿ ನಡೆಸಬೇಕು ಎಂಬ ಉದ್ದೇಶದಿಂದ ಕಠಿಣ ನಿಯಮ ತರಲಾಗಿದೆ. ಒಂದೊಮ್ಮೆ ಬಿಗ್ ಬಾಸ್​​ನಿಂದ ತಾವಾಗೇ ಹೊರ ಹೋಗಲು ಬಯಸಿದರೆ ಅವರು ಬಿಗ್ ಬಾಸ್ ತಯಾರಕರಿಗೆ ಹಣ ಕೊಡಬೇಕು ಎನ್ನಲಾಗಿದೆ. ಅದೇ ರೀತಿ ರೆಡ್ ಕಾರ್ಡ್ ಪಡೆದರೆ ಕೆಲವು ಕಠಿಣ ನಿಯಮ ಇದೆ.

ಬಿಗ್ ಬಾಸ್​ ಆಟವನ್ನು ಒಳ್ಳೆಯ ರೀತಿಯಲ್ಲಿ ನಡೆಸಬೇಕು ಎಂಬ ಉದ್ದೇಶದಿಂದ ಕಠಿಣ ನಿಯಮ ತರಲಾಗಿದೆ. ಒಂದೊಮ್ಮೆ ಬಿಗ್ ಬಾಸ್​​ನಿಂದ ತಾವಾಗೇ ಹೊರ ಹೋಗಲು ಬಯಸಿದರೆ ಅವರು ಬಿಗ್ ಬಾಸ್ ತಯಾರಕರಿಗೆ ಹಣ ಕೊಡಬೇಕು ಎನ್ನಲಾಗಿದೆ. ಅದೇ ರೀತಿ ರೆಡ್ ಕಾರ್ಡ್ ಪಡೆದರೆ ಕೆಲವು ಕಠಿಣ ನಿಯಮ ಇದೆ.

4 / 5
ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ.

ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ.

5 / 5
Follow Us
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?